• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಂಗ್ಳೂರು – ಮಂಗ್ಳೂರು ರೈಲ್ವೇ ಹಳಿ 50 ಕಡೆ ಗುಡ್ಡ ಕುಸಿತ – 1 ತಿಂಗ್ಳು ಸಂಚಾರ ಅನುಮಾನ

Tulunadu News Posted On August 18, 2018
0


0
Shares
  • Share On Facebook
  • Tweet It

ಹಾಸನ: ತಿಂಗಳುಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಜನರು ತತ್ತರಿಸಿಹೋಗಿದ್ದು, ಈಗ ಮಳೆಯ ರಭಸಕ್ಕೆ ರೈಲ್ವೇ ಸೇತುವೆಯೇ ಕೊಚ್ಚಿ ಹೋಗಿದೆ.

ಜಿಲ್ಲಯಲ್ಲಿ ಶುಕ್ರವಾರ ರಾತ್ರಿ ಜೋರಾದ ಮಳೆಯಾಗಿದ್ದು, ಪರಿಣಾಮ ಸಕಲೇಶಪುರ ತಾಲೂಕು ಎಡಕುಮೇರಿ ರೈಲು ಹಳಿಯ ಮೇಲೆ ಗುಡ್ಡ ಕುಸಿದಿದೆ. ಅಷ್ಟೇ ಅಲ್ಲದೇ ಬೆಂಗಳೂರು ಮಂಗಳೂರು ರೈಲ್ವೇ ಸಂಪರ್ಕದಲ್ಲಿ 50 ಕಡೆ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಇನ್ನು ಒಂದು ತಿಂಗಳು ರೈಲು ಸಂಚಾರ ಅನುಮಾನವಾಗಿದೆ.

ಸದ್ಯಕ್ಕೆ ಸಕಲೇಶಪುರ ತಾಲೂಕು ಎಡಕುಮೇರಿ ಸುತ್ತಲು ರೈಲ್ವೇ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆಯಿಂದ ಕಾರ್ಯ ವಿಳಂಬವಾಗುತ್ತಿದೆ. ಮಳೆಯಿಂದ ರೈಲ್ವೇ ಇಲಾಖೆಗೆ ಅಪಾರ ನಷ್ಟವಾಗಿದೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ನಾಲ್ಕು ದಿನಗಳಿಂದ ಕಾವೇರಿ ನದಿ ನೀರು ಅಪಾಯದ ಮಟ್ಟವನ್ನು ತಲುಪಿದೆ. ಪರಿಣಾಮ ಜಿಲ್ಲೆಯ ರಾಮನಾಥಪುರ ಪಟ್ಟಣದಲ್ಲಿ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕೆಲವು ಮನೆಗಳು ಕುಸಿದು ಬಿದ್ದಿವೆ. ಪಟ್ಟಣದಿಂದ ಮೈಸೂರು ಮತ್ತು ಮಡಿಕೇರಿಗಳಿಗೆ ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ. ಪ್ರಸನ್ನ ಸುಬ್ರಮಣ್ಯ ದೇವಾಲಯದ ಬಳಿಯೂ ನೀರು ನುಗ್ಗಿದ್ದು, ಸದಾ ಭಕ್ತರಿಂದ ಇದ್ದ ಆಂಜನೇಯ ದೇವಾಲಯಗಳು ಮತ್ತು ರಾಮನಾಥಪುರ ದೇವಸ್ಥಾನಗಳು ಜಲಾವೃತಗೊಂಡಿವೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search