• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವರುಣ ದೇವನ ಪ್ರೀತ್ಯರ್ಥಕ್ಕೆ ಪರ್ಜನ್ಯ ಜಪ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು, ಆಗಸ್ಟ್ 18: ಜಲಪ್ರಳಯದಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ವರುಣ ದೇವರ ಪ್ರೀತ್ಯರ್ಥ ಮಂಗಳೂರಿನಲ್ಲಿ ಪರ್ಜನ್ಯ ಜಪ ನಡೆದಿದೆ. ನಗರದ ಕ್ರದಿ ದೇವಾಲಯದಲ್ಲಿ ಈ ಜಪ ನಡೆಸಲಾಗಿದೆ. ಕೇರಳ ಸೇರಿದಂತೆ ರಾಜ್ಯದ ಕೊಡಗು ಹಾಗು ಪಶ್ಚಿಮ ಘಟ್ಟ ತಪ್ಪಲಲ್ಲಿ ಅತಿವೃಷ್ಟಿಯ ಪರಿಣಾಮ ಉಂಟಾಗಿರುವ ಪ್ರಾಣ ಹಾನಿ ಹಾಗೂ ಸಂತ್ರಸ್ತರಾದವರ ಪರವಾಗಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ ವತಿಯಿಂದ ವರುಣ ದೇವರ ಪ್ರೀತ್ಯರ್ಥ ಪರ್ಜನ್ಯ ಜಪ, ರುದ್ರ ಪಾರಾಯಣ ವಿಷ್ಣುಸಹಸ್ರನಾಮ ಪಠಣ ನಡೆಸಲಾಯಿತು.

ಮಂಗಳೂರು ನಗರದ ಇತಿಹಾಸ ಪ್ರಸಿದ್ದ ಕದ್ರಿ ದೇವಳದ ಗಂಗಾ ತೀರ್ಥದಲ್ಲಿ ಪರ್ಜನ್ಯ ಜಪ ನಡೆಯಿತು. ಅರ್ಚಕರಾದ ಪ್ರಭಾಕರ ಅಡಿಗ, ರವಿ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿಪ್ರ ಸಮಾಜ ಲ್ಯಾಂಡ್ ಲಿಂಕ್ಸ್, ರುದ್ರ ಸಮಿತಿ ಭಾರತಿ ಕಾಲೇಜು ನಂತೂರು, ಸುಬ್ರಹ್ಮಣ್ಯ ಸಭಾ ಹಾಗೂ ಪರಿಸರದ ವಿಪ್ರ ಸಮಾಜದ ಬಂಧುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡರು.

ಭಾರಿ ಮಳೆ ಹಾಗೂ ಭೂ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ಸುಮಾರು 50 ಕಡೆಗಳಲ್ಲಿ ರೈಲು ಹಳಿ ಸಂಪರ್ಕ ಕಡಿತಗೊಂಡಿದ್ದು, ತಿಂಗಳುಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search