• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವರುಣ ದೇವನ ಪ್ರೀತ್ಯರ್ಥಕ್ಕೆ ಪರ್ಜನ್ಯ ಜಪ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು, ಆಗಸ್ಟ್ 18: ಜಲಪ್ರಳಯದಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ವರುಣ ದೇವರ ಪ್ರೀತ್ಯರ್ಥ ಮಂಗಳೂರಿನಲ್ಲಿ ಪರ್ಜನ್ಯ ಜಪ ನಡೆದಿದೆ. ನಗರದ ಕ್ರದಿ ದೇವಾಲಯದಲ್ಲಿ ಈ ಜಪ ನಡೆಸಲಾಗಿದೆ. ಕೇರಳ ಸೇರಿದಂತೆ ರಾಜ್ಯದ ಕೊಡಗು ಹಾಗು ಪಶ್ಚಿಮ ಘಟ್ಟ ತಪ್ಪಲಲ್ಲಿ ಅತಿವೃಷ್ಟಿಯ ಪರಿಣಾಮ ಉಂಟಾಗಿರುವ ಪ್ರಾಣ ಹಾನಿ ಹಾಗೂ ಸಂತ್ರಸ್ತರಾದವರ ಪರವಾಗಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ ವತಿಯಿಂದ ವರುಣ ದೇವರ ಪ್ರೀತ್ಯರ್ಥ ಪರ್ಜನ್ಯ ಜಪ, ರುದ್ರ ಪಾರಾಯಣ ವಿಷ್ಣುಸಹಸ್ರನಾಮ ಪಠಣ ನಡೆಸಲಾಯಿತು.

ಮಂಗಳೂರು ನಗರದ ಇತಿಹಾಸ ಪ್ರಸಿದ್ದ ಕದ್ರಿ ದೇವಳದ ಗಂಗಾ ತೀರ್ಥದಲ್ಲಿ ಪರ್ಜನ್ಯ ಜಪ ನಡೆಯಿತು. ಅರ್ಚಕರಾದ ಪ್ರಭಾಕರ ಅಡಿಗ, ರವಿ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿಪ್ರ ಸಮಾಜ ಲ್ಯಾಂಡ್ ಲಿಂಕ್ಸ್, ರುದ್ರ ಸಮಿತಿ ಭಾರತಿ ಕಾಲೇಜು ನಂತೂರು, ಸುಬ್ರಹ್ಮಣ್ಯ ಸಭಾ ಹಾಗೂ ಪರಿಸರದ ವಿಪ್ರ ಸಮಾಜದ ಬಂಧುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡರು.

ಭಾರಿ ಮಳೆ ಹಾಗೂ ಭೂ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ಸುಮಾರು 50 ಕಡೆಗಳಲ್ಲಿ ರೈಲು ಹಳಿ ಸಂಪರ್ಕ ಕಡಿತಗೊಂಡಿದ್ದು, ತಿಂಗಳುಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search