• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವರುಣ ದೇವನ ಪ್ರೀತ್ಯರ್ಥಕ್ಕೆ ಪರ್ಜನ್ಯ ಜಪ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು, ಆಗಸ್ಟ್ 18: ಜಲಪ್ರಳಯದಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ವರುಣ ದೇವರ ಪ್ರೀತ್ಯರ್ಥ ಮಂಗಳೂರಿನಲ್ಲಿ ಪರ್ಜನ್ಯ ಜಪ ನಡೆದಿದೆ. ನಗರದ ಕ್ರದಿ ದೇವಾಲಯದಲ್ಲಿ ಈ ಜಪ ನಡೆಸಲಾಗಿದೆ. ಕೇರಳ ಸೇರಿದಂತೆ ರಾಜ್ಯದ ಕೊಡಗು ಹಾಗು ಪಶ್ಚಿಮ ಘಟ್ಟ ತಪ್ಪಲಲ್ಲಿ ಅತಿವೃಷ್ಟಿಯ ಪರಿಣಾಮ ಉಂಟಾಗಿರುವ ಪ್ರಾಣ ಹಾನಿ ಹಾಗೂ ಸಂತ್ರಸ್ತರಾದವರ ಪರವಾಗಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ ವತಿಯಿಂದ ವರುಣ ದೇವರ ಪ್ರೀತ್ಯರ್ಥ ಪರ್ಜನ್ಯ ಜಪ, ರುದ್ರ ಪಾರಾಯಣ ವಿಷ್ಣುಸಹಸ್ರನಾಮ ಪಠಣ ನಡೆಸಲಾಯಿತು.

ಮಂಗಳೂರು ನಗರದ ಇತಿಹಾಸ ಪ್ರಸಿದ್ದ ಕದ್ರಿ ದೇವಳದ ಗಂಗಾ ತೀರ್ಥದಲ್ಲಿ ಪರ್ಜನ್ಯ ಜಪ ನಡೆಯಿತು. ಅರ್ಚಕರಾದ ಪ್ರಭಾಕರ ಅಡಿಗ, ರವಿ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿಪ್ರ ಸಮಾಜ ಲ್ಯಾಂಡ್ ಲಿಂಕ್ಸ್, ರುದ್ರ ಸಮಿತಿ ಭಾರತಿ ಕಾಲೇಜು ನಂತೂರು, ಸುಬ್ರಹ್ಮಣ್ಯ ಸಭಾ ಹಾಗೂ ಪರಿಸರದ ವಿಪ್ರ ಸಮಾಜದ ಬಂಧುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡರು.

ಭಾರಿ ಮಳೆ ಹಾಗೂ ಭೂ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ಸುಮಾರು 50 ಕಡೆಗಳಲ್ಲಿ ರೈಲು ಹಳಿ ಸಂಪರ್ಕ ಕಡಿತಗೊಂಡಿದ್ದು, ತಿಂಗಳುಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search