• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೋಡುಪಾಳದಲ್ಲಿ ಗುಡ್ಡ ಕುಸಿದ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವವರ ಶೋಧಕಾರ್ಯ!

Tulunadu News Posted On August 19, 2018


  • Share On Facebook
  • Tweet It

ಮಂಗಳೂರು : ಭಾರೀ ಮಳೆ ಸೃಷ್ಟಿಸಿದ ಅನಾಹುತ ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳದಲ್ಲಿ ಸಂಭವಿಸಿದ ಗುಡ್ಡಕುಸಿತ ಪ್ರದೇಶದಲ್ಲಿ ರಕ್ಷಣಾಕಾರ್ಯ ಇಂದೂ ಕೂಡ ಮುಂದುವರೆಯಲಿದೆ. ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವವರ ಶೋಧಕಾರ್ಯವನ್ನು ಎನ್‌ಡಿಆರ್‌ಎಫ್‌ ತಂಡ ಮುಂದುವರೆಸಿದೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಬಳಿಕ ಬಿಸ್ಲೆ ಘಾಟ್ ರಾಜ್ಯ ಹೆದ್ದಾರಿಗೂ ಸಂಕಷ್ಟ ಎದುರಾಗಿದೆ. ಬಿಸ್ಲೆ ಘಾಟ್ ಮೇಲೆ‌ ಕೂಡ ಗುಡ್ಡ ಕುಸಿತ ಉಂಟಾಗಿದೆ. ಭಾರೀ ಮಳೆಯಿಂದ ಬಿಸ್ಲೆ ಘಾಟಿ ಮೇಲಿಂದ ಹರಿದು ಬಂದ ನೀರಿನ ರಭಸಕ್ಕೆ ನೂರಾರು ಬೃಹತ್ ಮರಗಳು ಕೊಚ್ಚಿ ಕೊಂಡು ಹೋಗಿದೆ.

ಬಿಸ್ಲೆ ಘಾಟ್‌ನ ಬಾಗಿಮಲೆಬೆಟ್ಟ ಅರಣ್ಯದಿಂದ ನೂರಾರು ಬೃಹತ್ ಮರಗಳು ಕೊಚ್ಚಿಕೊಂಡು ಬಂದು ತರಗೆಲೆಗಳಂತೆ ಬಂದು ರಸ್ತೆಗೆ ಬಂದು ಬಿದ್ದಿವೆ. ಈ ಹಿನ್ನೆಲೆಯಲ್ಲಿ ರಸ್ತೆ ಸಂಪೂರ್ಣ ನಾಶವಾಗಿದೆ. ಇತ್ತೀಚೆಗಷ್ಟೇ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ, ಅತಿವೃಷ್ಟಿಯಿಂದ ಸಂಭವಿಸಿದ ಜಲಪ್ರಳಯಕ್ಕೆ ಬಿಸ್ಲೆ ಘಾಟ್ ರಸ್ತೆ ಸಂಪೂರ್ಣ ನಾಶ ವಾಗಿದೆ. ಸುಬ್ರಹ್ಮಣ್ಯದಿಂದ ಸಕಲೇಶಪುರ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆ ಇದಾಗಿದೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search