• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಪ್ರದೇಶಕ್ಕೆ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಭೇಟಿ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು: ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಜೋಡುಪಾಳ ಪ್ರದೇಶಕ್ಕೆ ಇಂದು ಭಾನುವಾರ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ನೇರವಾಗಿ ಸುಳ್ಯಕ್ಕೆ ತೆರಳಿದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸುಳ್ಯ ಪ್ರವಾಸಿ ಮಂದಿರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ಥಳೀಯ ಶಾಸಕ ಅಂಗಾರ ಅವರನ್ನು ಭೇಟಿಮಾಡಿದರು.

ಭೇಟಿ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆದರಲ್ಲದೇ ಜೋಡುಪಾಳ ಪ್ರದೇಶದಲ್ಲಿ ಉಂಟಾದ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.ನಂತರ ಜೋಡುಪಾಳ ಪ್ರದೇಶಕ್ಕೆ ತೆರಳಿ ಹಾನಿಗೊಂಡ ಪ್ರದೇಶದ ಪರಿಶೀಲನೆ ನಡೆಸಿದರು. ನಂತರ ಸಂಪಾಜೆ ನೆರೆಪೀಡಿತ ಪ್ರದೇಶದಲ್ಲಿ ರಚಿಸಲಾಗಿರುವ ನಿರಾಶ್ರಿತರ ಶಿಬಿರಕ್ಕೆ ತೆರಳಿದರು.

ಮನೆ, ಮಠ ಕಳೆದುಕೊಂಡು ಸಂತ್ರಸ್ತರಾಗಿರುವ 240 ಜನರಿಗೆ ಸಾಂತ್ವನ ಹೇಳಿ ಅವರ ಆರೋಗ್ಯ ವಿಚಾರಿಸಿದರು. ಈ ನಡುವೆ ಕೊಡಗಿನಲ್ಲಿ ಜಲಪ್ರಳಯ, ಪಶ್ಚಿಮ ಘಟ್ಟ ಬಾಯ್ದೆರೆಯುತ್ತಿವೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶದಲ್ಲಿ ಜನರು ಭಯಗ್ರಸ್ಥರಾಗಿದ್ದಾರೆ. ಭಾರೀ ಮಳೆಯಿಂದಾಗಿ ಘಟ್ಟ ಪ್ರದೇಶದ ಉದ್ದಕ್ಕೂ ಭೂಮಿ ಬಿರುಕು ಬಿಡುತ್ತಿದೆ. ಕುದುರೆ ಮುಖ ಪ್ರದೇಶದಲ್ಲೂ ಭೂಕುಸಿತ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search