• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜೋಡುಪಾಳದಲ್ಲಿ ಅಪಾಯದಲ್ಲಿದ್ದ 700 ಕ್ಕೂ‌ ಹೆಚ್ಚು ಜನರ ರಕ್ಷಣೆ

Tulunadu News Posted On August 20, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಕೊಡಗಿನ ಜೋಡುಪಾಳದಲ್ಲಾದ ಜಲಪ್ರಳಯ ದುರಂತ ದ್ರಶ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಜೋಡುಪಾಳದಲ್ಲಿ ಅಪಾಯದಲ್ಲಿದ್ದ ಹಾಗು ಸಂತ್ರಸ್ತರಾದ 700 ಕ್ಕೂ‌ಹೆಚ್ಚು ಜನರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ಜೋಡುಪಾಳದ ದುರಂತ ಮಾನವ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ.

ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕಿ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಕಿಶೋರ್ ಭರತ್ ಎಂಬ ಯುವಕ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗಿದ್ದ ತನ್ನ ಮುದ್ದಿನ ನಾಯಿ ಸ್ಯಾಂಡಿಯನ್ನು ಕಾಣಲು ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದಾನೆ. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣ ಖುಷಿಯಾಗಿದ್ದು ಓಡೋಡಿ ಬಂದಿದೆ. ಈ ದೃಶ್ಯವನ್ನು ಕಂಡು ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಸಂತಸ ಪಟ್ಟರು. ಒಡೆಯನ ಜೊತೆ ಸ್ಯಾಂಡಿ ಮಡಿಕೇರಿಗೆ ತೆರಳಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search