• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜೋಡುಪಾಳದಲ್ಲಿ ಅಪಾಯದಲ್ಲಿದ್ದ 700 ಕ್ಕೂ‌ ಹೆಚ್ಚು ಜನರ ರಕ್ಷಣೆ

Tulunadu News Posted On August 20, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಕೊಡಗಿನ ಜೋಡುಪಾಳದಲ್ಲಾದ ಜಲಪ್ರಳಯ ದುರಂತ ದ್ರಶ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಜೋಡುಪಾಳದಲ್ಲಿ ಅಪಾಯದಲ್ಲಿದ್ದ ಹಾಗು ಸಂತ್ರಸ್ತರಾದ 700 ಕ್ಕೂ‌ಹೆಚ್ಚು ಜನರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ಜೋಡುಪಾಳದ ದುರಂತ ಮಾನವ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ.

ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕಿ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಕಿಶೋರ್ ಭರತ್ ಎಂಬ ಯುವಕ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗಿದ್ದ ತನ್ನ ಮುದ್ದಿನ ನಾಯಿ ಸ್ಯಾಂಡಿಯನ್ನು ಕಾಣಲು ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದಾನೆ. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣ ಖುಷಿಯಾಗಿದ್ದು ಓಡೋಡಿ ಬಂದಿದೆ. ಈ ದೃಶ್ಯವನ್ನು ಕಂಡು ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಸಂತಸ ಪಟ್ಟರು. ಒಡೆಯನ ಜೊತೆ ಸ್ಯಾಂಡಿ ಮಡಿಕೇರಿಗೆ ತೆರಳಿದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search