• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೋಡುಪಾಳದಲ್ಲಿ ಅಪಾಯದಲ್ಲಿದ್ದ 700 ಕ್ಕೂ‌ ಹೆಚ್ಚು ಜನರ ರಕ್ಷಣೆ

Tulunadu News Posted On August 20, 2018


  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಕೊಡಗಿನ ಜೋಡುಪಾಳದಲ್ಲಾದ ಜಲಪ್ರಳಯ ದುರಂತ ದ್ರಶ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಜೋಡುಪಾಳದಲ್ಲಿ ಅಪಾಯದಲ್ಲಿದ್ದ ಹಾಗು ಸಂತ್ರಸ್ತರಾದ 700 ಕ್ಕೂ‌ಹೆಚ್ಚು ಜನರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ಜೋಡುಪಾಳದ ದುರಂತ ಮಾನವ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ.

ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕಿ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಕಿಶೋರ್ ಭರತ್ ಎಂಬ ಯುವಕ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗಿದ್ದ ತನ್ನ ಮುದ್ದಿನ ನಾಯಿ ಸ್ಯಾಂಡಿಯನ್ನು ಕಾಣಲು ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದಾನೆ. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣ ಖುಷಿಯಾಗಿದ್ದು ಓಡೋಡಿ ಬಂದಿದೆ. ಈ ದೃಶ್ಯವನ್ನು ಕಂಡು ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಸಂತಸ ಪಟ್ಟರು. ಒಡೆಯನ ಜೊತೆ ಸ್ಯಾಂಡಿ ಮಡಿಕೇರಿಗೆ ತೆರಳಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search