• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೊಡಗು ನೆರೆ: 10 ಲಕ್ಷ ರೂ. ದೇಣಿಗೆ ನೀಡಿದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು

Tulunadu News Posted On August 24, 2018
0


0
Shares
  • Share On Facebook
  • Tweet It

ಉಡುಪಿ: ಮಹಾ ಮಳೆಯಿಂದ ತತ್ತರಿಸಿರುವ ಕೊಡಗು ಜಿಲ್ಲೆ ಹಾಗೂ ಸುಳ್ಯದಲ್ಲಿ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ ಪೇಜಾವರ ಮಠದ ಟ್ರಸ್ಟ್ ವತಿಯಿಂದ ಶ್ರೀ ವಿಶ್ವೇಶತೀರ್ಥರು 10 ಲಕ್ಷ ರೂ.ಗಳ ದೇಣಿಗೆ ಘೋಷಿಸಿ ಮುಂದೆ ಇನ್ನಷ್ಟು ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಚಾರ್ತುಮಾಸ್ಯದಲ್ಲಿರುವ ಪೇಜಾವರ ಶ್ರೀಗಳು ಪ್ರತಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಕನ್ನಡ ನಾಡಿನ ಅತ್ಯಂತ ರಮಣೀಯ ಸ್ಥಳವಾದ ಕೊಡಗು ಮತ್ತು ಸುಳ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಜನರು ಅನುಭವಿಸುತ್ತಿರುವ ನೋವು ಅವರ್ಣನೀಯ.

ಈ ಸಂದರ್ಭದಲ್ಲಿ ಅವರಿಗೆ ಸ್ಪಂದಿಸುವುದು ಅವಶ್ಯವಿದ್ದು, ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಮ್ಮ ಮಠದ ಟ್ರಸ್ಟ್ ನಿಂದ ಸದ್ಯಕ್ಕೆ ಹತ್ತು ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿದ್ದೇನೆ. ಚಾರ್ತುಮಾಸ್ಯವಾದ್ದರಿಂದ ನಮಗೆ ಅಲ್ಲಿಗೆ ಹೋಗಲು ಸಾಧ್ಯವಾಗುವುದಿಲ್ಲ. ಚಾರ್ತುಮಾಸ್ಯ ಮುಗಿದ ಕೂಡಲೇ ಅಲ್ಲಿಗೆ ಹೋಗಿ ಪರಿಸ್ಥಿತಿಯನ್ನು ಪರಿಶೀಲಿಸಿ ಜನತೆಗೆ ವಿಶೇಷ ಸಹಾಯದ ಜೊತೆಗೆ ಮಠದ ಟ್ರಸ್ಟ್ ನಿಂದ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತೇವೆ. ಅಲ್ಲಿಯ ಜನತೆಗೆ ನೇರವಾಗಿ ತಲುಪುವಂತೆ ಪರಿಹಾರ ಕಾರ್ಯವನ್ನು ನಡೆಸಲಾಗುವುದೆಂದು ಶ್ರೀಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search