• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೊಡಗು ನೆರೆ: 10 ಲಕ್ಷ ರೂ. ದೇಣಿಗೆ ನೀಡಿದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು

Tulunadu News Posted On August 24, 2018
0


0
Shares
  • Share On Facebook
  • Tweet It

ಉಡುಪಿ: ಮಹಾ ಮಳೆಯಿಂದ ತತ್ತರಿಸಿರುವ ಕೊಡಗು ಜಿಲ್ಲೆ ಹಾಗೂ ಸುಳ್ಯದಲ್ಲಿ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ ಪೇಜಾವರ ಮಠದ ಟ್ರಸ್ಟ್ ವತಿಯಿಂದ ಶ್ರೀ ವಿಶ್ವೇಶತೀರ್ಥರು 10 ಲಕ್ಷ ರೂ.ಗಳ ದೇಣಿಗೆ ಘೋಷಿಸಿ ಮುಂದೆ ಇನ್ನಷ್ಟು ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಚಾರ್ತುಮಾಸ್ಯದಲ್ಲಿರುವ ಪೇಜಾವರ ಶ್ರೀಗಳು ಪ್ರತಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಕನ್ನಡ ನಾಡಿನ ಅತ್ಯಂತ ರಮಣೀಯ ಸ್ಥಳವಾದ ಕೊಡಗು ಮತ್ತು ಸುಳ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಜನರು ಅನುಭವಿಸುತ್ತಿರುವ ನೋವು ಅವರ್ಣನೀಯ.

ಈ ಸಂದರ್ಭದಲ್ಲಿ ಅವರಿಗೆ ಸ್ಪಂದಿಸುವುದು ಅವಶ್ಯವಿದ್ದು, ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಮ್ಮ ಮಠದ ಟ್ರಸ್ಟ್ ನಿಂದ ಸದ್ಯಕ್ಕೆ ಹತ್ತು ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿದ್ದೇನೆ. ಚಾರ್ತುಮಾಸ್ಯವಾದ್ದರಿಂದ ನಮಗೆ ಅಲ್ಲಿಗೆ ಹೋಗಲು ಸಾಧ್ಯವಾಗುವುದಿಲ್ಲ. ಚಾರ್ತುಮಾಸ್ಯ ಮುಗಿದ ಕೂಡಲೇ ಅಲ್ಲಿಗೆ ಹೋಗಿ ಪರಿಸ್ಥಿತಿಯನ್ನು ಪರಿಶೀಲಿಸಿ ಜನತೆಗೆ ವಿಶೇಷ ಸಹಾಯದ ಜೊತೆಗೆ ಮಠದ ಟ್ರಸ್ಟ್ ನಿಂದ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತೇವೆ. ಅಲ್ಲಿಯ ಜನತೆಗೆ ನೇರವಾಗಿ ತಲುಪುವಂತೆ ಪರಿಹಾರ ಕಾರ್ಯವನ್ನು ನಡೆಸಲಾಗುವುದೆಂದು ಶ್ರೀಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search