• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search