• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶ

Tulunadu News Posted On August 26, 2018
0


0
Shares
  • Share On Facebook
  • Tweet It

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬನ್ನಂಜೆ ರಾಜಾ ಅವರ ತಾಯಿ ಮನೆಯಲ್ಲಿ ಕಾಲು ಜಾರಿ ಬಿದ್ದು ಇಂದು ಭಾನುವಾರ ಮೃತಪಟ್ಟಿದ್ದಾರೆ. ಜುಲೈ.9 ರಂದು ತಾಯಿಯನ್ನು ಭೇಟಿಯಾಗಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಬಂದಿದ್ದ. ತಾಯಿಯೊಂದಿಗೆ ಕೆಲಕಾಲ ಮನೆಯಲ್ಲಿ ಕಳೆದಿದ್ದ. ನಂತರ ಮತ್ತೆ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ಮಲ್ಪೆಯ ಕಲ್ಮಾಡಿಯಲ್ಲಿ ಬನ್ನಂಜೆ ರಾಜನ ತಾಯಿ ಮನೆ ಇದ್ದು, ಮನೆಯಲ್ಲಿ ಕಾಲು ಜಾರಿ ಬಿದ್ದು ತಾಯಿ ವಿಲಾಸಿನಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಡರಲ್ಲೇ ವಿಲಾಸಿನಿ ಅವರು ಮೃತಪಟ್ಟಿದ್ದಾರೆ. ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಮೃತದೇಹ ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ.

ಬನ್ನಂಜೆ ರಾಜಾನ ಕರೆತರುವ ಬಗ್ಗೆ ಕುಟುಂಬ ವಕೀಲರ ಜೊತೆ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿದ್ದು, ಬನ್ನಂಜೆ ರಾಜ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಒಂದು ವೇಳೆ ಬನ್ನಂಜೆ ರಾಜಾಗೆ ಉಡುಪಿಗೆ ಬರಲು ನ್ಯಾಯಾಲಯ ಅನುಮತಿ ನೀಡಲಿದೆಯೇ ಎನ್ನುವುದು ತಿಳಿದಿಲ್ಲ. ಬನ್ನಂಜೆ ರಾಜಾನ ಆಗಮನದ ಮಾಹಿತಿ ನಂತರ ಕುಟುಂಬದ ನಿರ್ಧಾರದ ಬಳಿಕವೇ ತಾಯಿಯ ಶವ ದಹನ ಮಾಡಲಿದ್ದಾರೆ. ಈಗಾಗಲೇ ಬನ್ನಂಜೆ ರಾಜನ ಬಂಟರು ಸಕಲ ಸಿದ್ಧತೆಗಳನ್ನು ಮಾಡಿದ್ದು, ನ್ಯಾಯಾಲಯ ರಾಜಾನಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search