• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಕೇರಳದ ಯುವಕ; ಇಬ್ಬರು ಪೊಲೀಸ್ ಪೇದೆಗಳು ಗಾಯ

Tulunadu News Posted On August 26, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳದ ಯುವಕನೊಬ್ಬ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಪರಿಣಾಮ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿರುವ ಘಟನೆ ನಗರದ ಪಂಪ್ ವೆಲ್ ಸರ್ಕಲ್ ಬಳಿ ನಡೆದಿದೆ.

ಮಹಮ್ಮದ್ ಕುಂಞ(18) ಬಂಧಿತ ಆರೋಪಿಯಾಗಿದ್ದು, ಮೂಲತಃ ಕಾಸರಗೋಡು ನಿವಾಸಿ ಎಂಬ ಮಾಹಿತಿ ಲಭಿಸಿದೆ. ಕೇರಳದಿಂದ ಕಾರಿನಲ್ಲಿ ಯುವತಿಯೊಂದಿಗೆ ಆಗಮಿಸಿದ ಮಹಮ್ಮದ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸಲು ಮುಂದಾದ ವೇಳೆ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ್ದಾನೆ.

 

ಮಹಮ್ಮದ್ ಕಾರು ಪರಿಶೀಲನೆ ವೇಳೆ ಪರಾರಿಯಾಗಲು ವೇಗವಾಗಿ ಕಾರು ಚಲಾಯಿಸಿದ್ದರಿಂದ ಪೊಲೀಸ್ ಪೇದೆಗಳಾದ ಮಾರಪ್ಪ, ಕೆ.ಬಿ.ಸ ಗಜೇಂದ್ರ ಗಾಯಗೊಂಡಿದ್ದಾರೆ. ಇದರ ನಡುವೆಯೂ ಪೊಲೀಸರು ಮಹಮ್ಮದ್ ಕಾರನ್ನು ತಡೆಯಲು ಯಶಸ್ವಿಯಾಗಿದ್ದು, ಸದ್ಯ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸರು ಸ್ಥಳೀಯ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಂಗಳೂರು ಭಾಗದಲ್ಲಿ ಕೇರಳ ಯುವಕರು ಕಾರಿನಲ್ಲಿ ಯುವತಿರೊಂದಿಗೆ ಆಗಮಿಸಿ ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಪೊಲೀಸ್ ಇಲಾಖೆಯೂ ಸಹ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ಹೆಚ್ಚಿನ ಕ್ರಮಗೊಂಡಿದ್ದು, ಕೇರಳದಿಂದ ಆಗಮಿಸುವ ವಾಹನ ಮೇಲೆ ನಿಗಾ ವಹಿಸಿದೆ. ಘಟನೆಯ ಕುರಿತು ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search