• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಕೇರಳದ ಯುವಕ; ಇಬ್ಬರು ಪೊಲೀಸ್ ಪೇದೆಗಳು ಗಾಯ

Tulunadu News Posted On August 26, 2018


  • Share On Facebook
  • Tweet It

ಮಂಗಳೂರು: ಕೇರಳದ ಯುವಕನೊಬ್ಬ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಪರಿಣಾಮ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿರುವ ಘಟನೆ ನಗರದ ಪಂಪ್ ವೆಲ್ ಸರ್ಕಲ್ ಬಳಿ ನಡೆದಿದೆ.

ಮಹಮ್ಮದ್ ಕುಂಞ(18) ಬಂಧಿತ ಆರೋಪಿಯಾಗಿದ್ದು, ಮೂಲತಃ ಕಾಸರಗೋಡು ನಿವಾಸಿ ಎಂಬ ಮಾಹಿತಿ ಲಭಿಸಿದೆ. ಕೇರಳದಿಂದ ಕಾರಿನಲ್ಲಿ ಯುವತಿಯೊಂದಿಗೆ ಆಗಮಿಸಿದ ಮಹಮ್ಮದ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸಲು ಮುಂದಾದ ವೇಳೆ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ್ದಾನೆ.

 

ಮಹಮ್ಮದ್ ಕಾರು ಪರಿಶೀಲನೆ ವೇಳೆ ಪರಾರಿಯಾಗಲು ವೇಗವಾಗಿ ಕಾರು ಚಲಾಯಿಸಿದ್ದರಿಂದ ಪೊಲೀಸ್ ಪೇದೆಗಳಾದ ಮಾರಪ್ಪ, ಕೆ.ಬಿ.ಸ ಗಜೇಂದ್ರ ಗಾಯಗೊಂಡಿದ್ದಾರೆ. ಇದರ ನಡುವೆಯೂ ಪೊಲೀಸರು ಮಹಮ್ಮದ್ ಕಾರನ್ನು ತಡೆಯಲು ಯಶಸ್ವಿಯಾಗಿದ್ದು, ಸದ್ಯ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸರು ಸ್ಥಳೀಯ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಂಗಳೂರು ಭಾಗದಲ್ಲಿ ಕೇರಳ ಯುವಕರು ಕಾರಿನಲ್ಲಿ ಯುವತಿರೊಂದಿಗೆ ಆಗಮಿಸಿ ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಪೊಲೀಸ್ ಇಲಾಖೆಯೂ ಸಹ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ಹೆಚ್ಚಿನ ಕ್ರಮಗೊಂಡಿದ್ದು, ಕೇರಳದಿಂದ ಆಗಮಿಸುವ ವಾಹನ ಮೇಲೆ ನಿಗಾ ವಹಿಸಿದೆ. ಘಟನೆಯ ಕುರಿತು ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search