• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು: ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಕರಿಕೆ ಎಂಬಲ್ಲಿ 10 ಚಕ್ರದ ಲಾರಿಯೊಂದು ತಿರುವುವಿನಲ್ಲಿ ಸಿಲುಕಿಕೊಂಡ ಪರಿಣಾಮ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 2 ಗಂಟೆಯಿಂದ ವಾಹನಗಳು ರಸ್ತೆಯಲ್ಲಿ ನಿಂತಿದ್ದು ಲಾರಿಯನ್ನು ಹೊರತೆಗೆಯಲು ಹರಸಾಹಸ ನಡೆಯುತ್ತಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆದರೂ ಈ ಲಾರಿ ಹೋಗಿದ್ದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಸಂಪಾಜೆ ಘಾಟಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸುಳ್ಯ, ಕರಿಕೆ ಮಾರ್ಗವಾಗಿ ಭಾಗಮಂಡಲಕ್ಕೆ ಬಸ್ ಸಂಚಾರ ಆರಂಭಗೊಂಡಿತ್ತು. ಲಘು ವಾಹನಗಳ ಸಂಚಾರಕ್ಕ ಮಾತ್ರ ಈ ರಸ್ತೆಯೋಗ್ಯವಾಗಿದೆ.

ಮಡಿಕೇರಿ, ಭಾಗಮಂಡಲ, ಕರಿಕೆ, ಆಲೆಟ್ಟಿ, ಮಾರ್ಗವಾಗಿ ಸುಳ್ಯಕ್ಕೆ ಏಳು ಬಸ್ಸುಗಳು ಈಗ ಸಂಚರಿಸುತ್ತಿವೆ. ಬಸ್ ಪ್ರಯಾಣದ ಅವಧಿ 4 ಗಂಟೆಯಾಗಿದ್ದು ಒಂದು ಟಿಕೆಟ್‍ಗೆ 90 ರೂ. ಶುಲ್ಕ ನಿಗದಿಯಾಗಿದೆ. ಈ ಮೊದಲು 50 ಕಿ.ಮೀ ದೂರವನ್ನು ಬಸ್ಸಿನಲ್ಲಿ 1 ಗಂಟೆ 15 ನಿಮಿಷದಲ್ಲಿ ತಲುಪಬಹುದಾಗಿತ್ತು.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search