• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು: ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಕರಿಕೆ ಎಂಬಲ್ಲಿ 10 ಚಕ್ರದ ಲಾರಿಯೊಂದು ತಿರುವುವಿನಲ್ಲಿ ಸಿಲುಕಿಕೊಂಡ ಪರಿಣಾಮ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 2 ಗಂಟೆಯಿಂದ ವಾಹನಗಳು ರಸ್ತೆಯಲ್ಲಿ ನಿಂತಿದ್ದು ಲಾರಿಯನ್ನು ಹೊರತೆಗೆಯಲು ಹರಸಾಹಸ ನಡೆಯುತ್ತಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆದರೂ ಈ ಲಾರಿ ಹೋಗಿದ್ದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಸಂಪಾಜೆ ಘಾಟಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸುಳ್ಯ, ಕರಿಕೆ ಮಾರ್ಗವಾಗಿ ಭಾಗಮಂಡಲಕ್ಕೆ ಬಸ್ ಸಂಚಾರ ಆರಂಭಗೊಂಡಿತ್ತು. ಲಘು ವಾಹನಗಳ ಸಂಚಾರಕ್ಕ ಮಾತ್ರ ಈ ರಸ್ತೆಯೋಗ್ಯವಾಗಿದೆ.

ಮಡಿಕೇರಿ, ಭಾಗಮಂಡಲ, ಕರಿಕೆ, ಆಲೆಟ್ಟಿ, ಮಾರ್ಗವಾಗಿ ಸುಳ್ಯಕ್ಕೆ ಏಳು ಬಸ್ಸುಗಳು ಈಗ ಸಂಚರಿಸುತ್ತಿವೆ. ಬಸ್ ಪ್ರಯಾಣದ ಅವಧಿ 4 ಗಂಟೆಯಾಗಿದ್ದು ಒಂದು ಟಿಕೆಟ್‍ಗೆ 90 ರೂ. ಶುಲ್ಕ ನಿಗದಿಯಾಗಿದೆ. ಈ ಮೊದಲು 50 ಕಿ.ಮೀ ದೂರವನ್ನು ಬಸ್ಸಿನಲ್ಲಿ 1 ಗಂಟೆ 15 ನಿಮಿಷದಲ್ಲಿ ತಲುಪಬಹುದಾಗಿತ್ತು.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search