• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Tulunadu News Posted On August 28, 2018


  • Share On Facebook
  • Tweet It

ಮಂಗಳೂರು: ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಕರಿಕೆ ಎಂಬಲ್ಲಿ 10 ಚಕ್ರದ ಲಾರಿಯೊಂದು ತಿರುವುವಿನಲ್ಲಿ ಸಿಲುಕಿಕೊಂಡ ಪರಿಣಾಮ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 2 ಗಂಟೆಯಿಂದ ವಾಹನಗಳು ರಸ್ತೆಯಲ್ಲಿ ನಿಂತಿದ್ದು ಲಾರಿಯನ್ನು ಹೊರತೆಗೆಯಲು ಹರಸಾಹಸ ನಡೆಯುತ್ತಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆದರೂ ಈ ಲಾರಿ ಹೋಗಿದ್ದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಸಂಪಾಜೆ ಘಾಟಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸುಳ್ಯ, ಕರಿಕೆ ಮಾರ್ಗವಾಗಿ ಭಾಗಮಂಡಲಕ್ಕೆ ಬಸ್ ಸಂಚಾರ ಆರಂಭಗೊಂಡಿತ್ತು. ಲಘು ವಾಹನಗಳ ಸಂಚಾರಕ್ಕ ಮಾತ್ರ ಈ ರಸ್ತೆಯೋಗ್ಯವಾಗಿದೆ.

ಮಡಿಕೇರಿ, ಭಾಗಮಂಡಲ, ಕರಿಕೆ, ಆಲೆಟ್ಟಿ, ಮಾರ್ಗವಾಗಿ ಸುಳ್ಯಕ್ಕೆ ಏಳು ಬಸ್ಸುಗಳು ಈಗ ಸಂಚರಿಸುತ್ತಿವೆ. ಬಸ್ ಪ್ರಯಾಣದ ಅವಧಿ 4 ಗಂಟೆಯಾಗಿದ್ದು ಒಂದು ಟಿಕೆಟ್‍ಗೆ 90 ರೂ. ಶುಲ್ಕ ನಿಗದಿಯಾಗಿದೆ. ಈ ಮೊದಲು 50 ಕಿ.ಮೀ ದೂರವನ್ನು ಬಸ್ಸಿನಲ್ಲಿ 1 ಗಂಟೆ 15 ನಿಮಿಷದಲ್ಲಿ ತಲುಪಬಹುದಾಗಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search