• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸಕಲೇಶಪುರ, ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ; ನಾಲ್ಕು ರೈಲುಗಳ ಸಂಚಾರ ರದ್ದು

Tulunadu News Posted On August 28, 2018
0


0
Shares
  • Share On Facebook
  • Tweet It

ಸಕಲೇಶಪುರ: ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ನಾಲ್ಕು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.  ನೈಋತ್ಯ ರೈಲ್ವೆಯ ಮೈಸೂರು ರೈಲ್ವೆ ವಿಭಾಗದಲ್ಲಿನ ದೋಣಿಗಲ್, ಯಡಕುಮರಿ ಹಾಗೂ ಕಡಗರವಳ್ಳಿ ವಿಭಾಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ನಾಲ್ಕು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 16517 ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರೈಲ್ವೆ ನಿಲ್ದಾಣದಿಂದ ಕಣ್ಣೂರು, ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 28ರ ಸಂಚಾರವನ್ನು ರದ್ದುಪಡಿಸಲಾಗಿದೆ.

ಅದೇ ರೀತಿ ರೈಲು ಸಂಖ್ಯೆ 16511 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕಣ್ಣೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 29ರಿಂದ 31ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರು-ಕಾರವಾರದಿಂದ ಬೆಂಗಳೂರಿಗೆ ಬರುವ ರೈಲು ಸಂಖ್ಯೆ 16518ರ ಆಗಸ್ಟ್ 29ರ ಸಂಚಾರವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರಿನಿಂದ ಬೆಂಗಳೂರಿಗೆ ಬರುವ ಇದೇ ರೈಲು ಸಂಚಾರವನ್ನು ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ನೈಋತ್ಯ ಪ್ರಕಟಣೆ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search