• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಂಪತಿಯ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಪ್ರಕರಣ; ಆರೋಪಿಯ ಬಂಧನ

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು; ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೀರ್ಥಹಳ್ಳಿ ನಿವಾಸಿಯಾದ ಗುಂಡಪ್ಪ ಗೌಡ ಅವರ ಮಗ ಪ್ರವೀಣ್ ಕೆ.ಜಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಅಂದಾಜು ರೂ.೭೫೦೦೦ ಮೌಲ್ಯದ ೩ ಪವನ್ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ; ಮೊಡಂಕಾಪು ಎಂಬಲ್ಲಿನ ನಿವಾಸಿ ಜನಾರ್ಧನ ಹೊಳ್ಳ ಮತ್ತು ಅವರ ಹೆಂಡತಿ ಇಬ್ಬರೇ ಮನೆಯಲ್ಲಿರುವಾಗ ಮನೆಗೆ ಹೊಕ್ಕಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಾರಕಾಯುಧಗಳಿಂದ ಸದ್ರಿ ಜನಾರ್ಧನ್‌ರವರಿಗೆ ಹಲ್ಲೆ ಮಾಡಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕರಾದ ಡಾ.ಬಿ ಆರ್ ರವಿಕಾಂತೇ ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಜಿತ್ ವಿ.ಜೆ ಮತ್ತು ಎಎಸ್‌ಪಿ ರವರಾದ ಋಷಿಕೇಶ್ ಸೋನವಾಣೆ ಅವರ ಸೂಕ್ತ ಮಾರ್ಗದರ್ಶನದಂತೆ ಬಂಟ್ವಾಳ ವೃತ್ತನಿರೀಕ್ಷಕರಾದ ಟಿ.ಡಿ ನಾಗರಾಜ್, ಅಪರಾಧ ಪತ್ತೆ ದಳದಲ್ಲಿದ್ದ ಚಂದ್ರಶೇಖರ್ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಹರೀಶ್ ಎಂ.ಆರ್ ಅಪರಾಧ ವಿಭಾಗ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಎಎಸ್‌ಐ ಸಂಜೀವ ಕೆ, ಸಿಬ್ಬಂಧಿಗಳಾದ ಸುರೇಶ್ ಪಡರ, ಸುಜು, ಅಬ್ದುಲ್ ಕರೀಂ, ಗಿರೀಶ್, ಯೋಗಿಶ್, ಕುಮಾರ್ ಹೆಚ್.ಕೆ, ವಿವೇಕ ಕೆ, ಮಲ್ಲಿಕ್ ವಿ, ಉಮೇಶ್ ಹೆಚ್, ಹನಮಂತ ತಳವಾರ್, ಪ್ರಶಾಂತ್, ಲಕ್ಷ್ಮಣ್, ಕೇದಾರ್ ಅವರು ಭಾಗವಹಿಸಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ ೩೬೫/೨೦೧೮ ಕಲಂ: ೪೪೮.೩೯೭. ಐಪಿಸಿ. ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search