• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್‌ ಪಕ್ಷಕ್ಕೆ ಭಾರಿ ಹಿನ್ನಡೆ!; ಬಿಜೆಪಿ ಸೇರಿದ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು

Tulunadu News Posted On August 29, 2018


  • Share On Facebook
  • Tweet It

ಬೆಂಗಳೂರು : ಲೋಕಸಭೆ ಚುನಾವಣೆಗೆ ಮೊದಲೇ ಕಾಂಗ್ರೆಸ್‌ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಹೈದರಾಬಾದ್-ಕರ್ನಾಟಕ ಭಾಗದ ಪ್ರಭಾವಿ ನಾಯಕ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿದ್ದಾರೆ. ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಸಚಿವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

2018ರ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆಸಿದ್ದ ಬಾನೂರಾವ್ ಚಿಂಚನಸೂರು ಅವರು 55,147 ಮತಗಳನ್ನು ಪಡೆದು, ಜೆಡಿಎಸ್ ನಾಗನಗೌಡ ವಿರುದ್ಧ ಸೋಲು ಅನುಭವಿಸಿದ್ದರು. ‘ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಸ್ವ ಪಕ್ಷದವರೇ ಕಾರಣ. ಆದ್ದರಿಂದ ಪಕ್ಷ ತೊರೆಯುತ್ತಿದ್ದೇನೆ’ ಎಂದು ಬಾಬೂರಾವ್ ಚಿಂಚನಸೂರು ಕೆಲವು ದಿನಗಳ ಹಿಂದೆ ಹೇಳಿದ್ದರು.

2008 ಮತ್ತು 2013ರ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದರು. 2013ರ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಜವಳಿ, ಆಂತರಿಕ ಸಾರಿಗೆ, ಬಂದರು ಖಾತೆ ಸಚಿವರಾಗಿದ್ದರು. ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದರು. ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕರಾದ ಬಾಬೂರಾವ್ ಚಿಂಚನಸೂರು ಅವರು 5 ಬಾರಿ ಶಾಸಕರಾಗಿದ್ದರು. ಎಸ್‌.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿದ್ದರು.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search