• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ಷಣಾ ಕಾರ್ಯ ನಿರ್ವಹಿಸಿದ ಪೊಲೀಸರ ಹೆಸರು ರಾಜ್ಯ ಪ್ರಶಸ್ತಿಗೆ ಶಿಫಾರಸ್ಸು

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು : ಕೊಡಗಿನ ಗಡಿಭಾಗದ ಜೋಡುಪಾಲ ,ಮದೆನಾಡು ಸೆರೀದಂತೆ ಇನ್ನಿತರಕಡೆ ಜಲಸ್ಪೋಟ ಸೇರಿದಂತೆ ಭೂಕುಸಿತ ದುರಂತ ಸಂದರ್ಭದಲ್ಲಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿ ಗಣೇಶ್ ಗೌಡ ಸೇರಂದತೆ ಇನ್ನಿತರ ಸಿಬ್ಬಂದಿ ಗಳಿಗೆ ಬಹುಮಾನ ಘೋಷಿಸಲಾಗಿದ್ದು ಮುಂದಿನ ವರ್ಷ ಮುಖ್ಯ ಮಂತ್ರಿ ಪದಕಕ್ಕೂ ಇವರ ಹೆಸರು ಶೀಫಾರಸ್ಸು ಮಾಡಲಾಗುವುದೆಂದು ರಾಜ್ಯ ಕಾನೂನು ಸುವ್ಯವಸ್ತೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದುರಂತ ಸಂಭವಿಸಿದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಅದೇಶಕ್ಕೆ ಕಾಯದೇ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಸ್ಥಳಕ್ಕೆ ತೆರಳಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗು ಸಿಬಂಧಿಗಳ ಸಾಹಸ ವನ್ನುಕೊಂಡಾಡಿದರು. ಇದು ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆಯ ಪ್ರತೀಕ ಎಂದು ಅಭಿಪ್ರಾಯ ಪಟ್ಟರು. ಪೊಲೀಸರೊಂದಿಗೆ ಕೈ ಜೋಡಿಸಿದ್ದ ಕೆಲ ಯುವಕರ ಕಾರ್ಯವನ್ನು ಕಮಲ್ ಪಂಥ್ ಶ್ಲಾಘಿಸಿದರು.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಬೆಂಗಳೂರು ಮಾದರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.ರಾಜ್ಯದಲ್ಲಿ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಮಂಗಳೂರು ಪೊಲೀಸ್ ವ್ಯಾಪ್ತಿಯಲ್ಲಿ ಕೆಲಸ ಜಾಸ್ತಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಾದರಿಯಲ್ಲೇ ಪೊಲೀಸ್ ಸಿಬ್ಬಂದಿ ನೇಮಕ ಮಾಡುವುದುದರ ಬಗ್ಗೆ ಚಿಂತಿಸಲಾಗಿದೆ. ಅಲ್ಲದೆ ಧರ್ಮವೀರ್ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಯೋಜನೆ ರೂಪಿಸಲಾಗುವುದೆಂದು ಅವರು ಹೇಳಿದರು. ರಾಜ್ಯಾದ್ಯಂತ ಡ್ರಗ್ ಮಾಫಿಯಾವನ್ನು ಬುಡದಿಂದ ಕಿತ್ತೋಗೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಅಲ್ಲದೇ ಡ್ರಗ್ಸ್ ಮಾಫಿಯಾದಲ್ಲಿ ಕೈಜೋಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search