• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌; ಪೊಲೀಸರ ಜತೆ ಸಂಚಾರ ನಿಯಂತ್ರಿಸಿದ ತಹಶೀಲ್ದಾರ್‌

Tulunadu News Posted On August 31, 2018


  • Share On Facebook
  • Tweet It

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಗೊಂದಲದಿಂದಾಗಿ ಗುರುವಾರ ಬೆಳಗ್ಗೆ ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌ ಉಂಟಾಗಿ ಕೊನೆಗೆ ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ಮೋಹನ್‌ ಅವರೇ ಫೀಲ್ಡಿಗಿಳಿದು ಟ್ರಾಫಿಕ್‌ ನಿಯಂತ್ರಿಸಿದ ಘಟನೆ ಸಂಭವಿಸಿದೆ.

ಟ್ರಾಫಿಕ್‌ ಜಾಮ್‌; ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಪೊಲೀಸರು ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪದ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ. 29ರಿಂದ ತರಕಾರಿ, ಅಡುಗೆ ಅನಿಲ ಸಿಲಿಂಡರ್‌ ಸಹಿತ ಆಹಾರ ಸಾಮಗ್ರಿಗಳ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಲಾರಿಗಳನ್ನು ಚಾರ್ಮಾಡಿ ಘಾಟಿಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ತಡೆಹಿಡಿಯಲಾಗಿತ್ತು.

ಹೀಗಾಗಿ ಎಲ್ಲ ಲಾರಿಗಳು ಗುರುವಾಯನಕೆರೆಯಲ್ಲಿ ಬಂದು ನಿಂತಿದ್ದವು. ಇದರಿಂದ ಗುರುವಾರ ಬೆಳಗ್ಗೆ ಇತರ ವಾಹನಗಳು ಹೆಚ್ಚಾಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಬಳಿಕ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮನವರಿಕೆ ಮಾಡಿ 6 ಚಕ್ರಗಳ ಲಾರಿಗಳಿಗೆ ಘಾಟಿ ರಸ್ತೆಯಲ್ಲಿ ಅವಕಾಶ ನೀಡುವಂತೆ ತಿಳಿಸಿದರು.

ಸಹಜ ಸ್ಥಿತಿಗೆ; ಇದರಿಂದ ಗುರುವಾಯನಕೆರೆಯಲ್ಲಿ ನಿಂತಿದ್ದ ಎಲ್ಲ ಲಾರಿಗಳು ಏಕಕಾಲದಲ್ಲಿ ಹೊರಟ ಪರಿಣಾಮ ಬೆಳ್ತಂಗಡಿ, ಉಜಿರೆ ಭಾಗದಲ್ಲೂ ವಾಹನಗಳ ಒತ್ತಡ ಹೆಚ್ಚಾಗಿತ್ತು. ಎಲ್ಲ ಲಾರಿಗಳು ತೆರಳಿದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು

 

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search