• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸ್ಥಳೀಯಾಡಳಿತ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಫೈಟ್

Tulunadu News Posted On August 31, 2018
0


0
Shares
  • Share On Facebook
  • Tweet It

ಬೆಂಗಳೂರು : ರಾಜ್ಯದಲ್ಲಿ ಸ್ಥಳಿಯಾಡಳಿತ ಚುಣಾವಣೆ ಬಿರುಸಿನಿಂದ ನಡೆಯುತ್ತಿದೆ. ಈ ವೇಳೆ ಹಲವೆಡೆ ಗೊಂದಲಗಳು ಉಂಟಾಗಿದೆ. ಯಾದಗಿರಿಯ ವಾರ್ಡ್ ಸಂಖ್ಯೆ 28 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವದ ಉಂಟಾಗಿದೆ.

ಮತದಾನ ಮಾಡುವಾಗ ವಿಳಂಬವಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ಉಂಟಾಗಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರವಿರುವುದರಿಂದ ಈ ಚುಣಾವಣೆಯಲ್ಲಿ ಫ್ರೆಂಡ್ಲಿ ಫೈಟ್ ಮಾತ್ರ ಎಂದು ಉಭಯ ಪಕ್ಷಗಳು ಘೋಷಿಸಿದ್ದವು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಹಣ ಹಂಚುತ್ತಿದ್ದ ಅಭ್ಯರ್ಥಿ ಅಂದರ್: ಬೀದರ್ ಹಳ್ಳಿಕೇಡ್ ನ 14 ನೇ ವಾರ್ಡ್ನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಆಸಿಫ್ ಬಂಧಿತ ಅಭ್ಯರ್ಥಿ.

ಪ್ರತಿಭಟನೆ: ತುಮಕೂರಿನ ಕೆ.ಆರ್.ಬಡಾವಣೆಯ 5ನೇ ವಾರ್ಡ್ ನಲ್ಲಿ  ಮತದಾರರು ಚುಣಾವಣಾಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಹೆಸರು ವೋಟಿಂಗ್ ಲಿಸ್ಟ್ ನಲ್ಲಿ ಇಲ್ಲ ಎಂದು ಪ್ರತಿಭಟನೆ ನಡೆಸಲಾಗಿದೆ. ಸುಮಾರು ನೂರಕ್ಕೂ ಹೆಚ್ಚು ಮಂದಿಯ ಹೆಸರುಗಳು ವೋಟಿಂಗ್ ಲಿಸ್ಟ್ ನಿಂದ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗೆಸಭೆಯ ವಾರ್ಡ್ 19ರ ಮತಯಂತ್ರದಲ್ಲಿ ದೋಷ ಕಂಡು ಬಂದಕಾರಣ ಕಾಂಗ್ರೆಸ್ ಅಭ್ಯರ್ಥಿಯ ಎಜೆಂಟ್ ನಿಂದ ಚುಣಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search