• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದವರು ದೇಶದ ಭದ್ರತೆಗೆ ಕಂಟಕ

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾದವರು ದೇಶದ ಭದ್ರತೆಗೆ ಕಂಟಕ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ವಾಗ್ದಾಳಿ ನಡೆಸಿದರು. ಪುತ್ತೂರು ನಗರ ಸಭೆಯ 31 ವಾರ್ಡ್ ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಹಾಗೂ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ.

ದೇಶದ ಭದ್ರತೆಯ ದೃಷ್ಟಿಯಿಂದ ಈ ಕಠಿಣ ಕ್ರಮ ಜರುಗಿಸಲಿದೆ. ಪ್ರತಿಪಕ್ಷಗಳಿಗೆ ಬೇರೆ ವಿಚಾರವಿಲ್ಲದ ಕಾರಣ ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು. ಬೆಂಗಳೂರು – ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿಘಾಟ್ ರಸ್ತೆ ವಾಹನ ಸಂಚಾರಕ್ಕೆ ಶೀಘ್ರ ತೆರೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಲೋಕೋಪಯೋಗಿ ಸಚಿವ ಎಚ್.ಡಿ‌.ರೇವಣ್ಣ ಜೊತೆ ಮಾತನಾಡಿದ್ದೇನೆ.

ಘಾಟ್ ರಸ್ತೆಯನ್ನು 6 ತಿಂಗಳು ಬಂದ್ ಮಾಡಲು ಸಹಮತವಿಲ್ಲ. ಈ ರೀತಿ ಮಾಡಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಜನರನ್ನು ಬೇರ್ಪಡಿಸುವ ಪ್ರಯತ್ನ ನಡೆಸುತ್ತಿದ್ದಾರಾ? ಎಂದು ಸಂಶಯ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗು ಬಂಟ್ವಾಳ ಪುರಸಭೆಗೆ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. ಹೆಚ್ಚಿನ ಕಡೆಯಲ್ಲಿ ಗೆಲುವು ಸಾಧಿಸಿ ಮೂರು ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸದಾನಂದ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search