• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಾಘ್ಮೋರೆ ನಮ್ಮ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ: ಮುತಾಲಿಕ್

Tulunadu News Posted On September 1, 2018
0


0
Shares
  • Share On Facebook
  • Tweet It

ಮಂಗಳೂರು: ಗೌರಿಗೆ ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ಗೌರಿ ಹತ್ಯೆ ಆರೋಪಿ ಪರಶುರಾಮ್ ವಾಘ್ಮೋರೆ ಹೆಗಲ ಮೇಲೆ ಕೈಹಾಕಿ ತೆಗೆಸಿಕೊಂಡಿರುವ ಫೊಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಎನ್ನಲಾಗುತ್ತಿದೆ. ಹಾಗಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಸಾಕಷ್ಟು ಜನರು ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ. ಹಾಗೆಂದು ಎಲ್ಲರೂ ನಮ್ಮ ಸಂಘಟನೆ ಸದಸ್ಯರಲ್ಲ. ಪರಶುರಾಮ್ ವಾಘ್ಮೋರೆ ಕೂಡಾ ಹೀಗೆಯೇ ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಇದ್ದದ್ದು ಆರ್‌ಎಸ್‌ಎಸ್ ಕಾರ್ಯಕರ್ತರು. ಪರಶುರಾಮ್ ವಾಘ್ಮೋರೆ ಸಹ ಅದೇ ಪ್ರಕರಣದಲ್ಲಿ ಇದ್ದ ಹಾಗಾಗಿ ಆತ ಆರ್‌ಎಸ್‌ಎಸ್‌ ಕಾರ್ಯಕರ್ತ ಇರಬಹುದು ಎಂದು ಅವರು ಹೇಳಿದರು.

ಒಂದು ಚಿತ್ರ ಇಟ್ಟುಕೊಂಡು ಶ್ರೀರಾಮಸೇನೆಗೆ ಕೆಟ್ಟ ಹೆಸರು ಬಳಿಯುವ ಯತ್ನ ಮಾಡಲಾಗುತ್ತಿದೆ. ಸನಾತನ ಸಂಸ್ಥೆಯನ್ನು ನಿಷೇಧ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ವಿಚಾರವಾದಿಗಳು, ಯೋಧರ, ವಿಜ್ಞಾನಿಗಳ ಹತ್ಯೆ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search