• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಾಘ್ಮೋರೆ ನಮ್ಮ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ: ಮುತಾಲಿಕ್

Tulunadu News Posted On September 1, 2018
0


0
Shares
  • Share On Facebook
  • Tweet It

ಮಂಗಳೂರು: ಗೌರಿಗೆ ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ಗೌರಿ ಹತ್ಯೆ ಆರೋಪಿ ಪರಶುರಾಮ್ ವಾಘ್ಮೋರೆ ಹೆಗಲ ಮೇಲೆ ಕೈಹಾಕಿ ತೆಗೆಸಿಕೊಂಡಿರುವ ಫೊಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಎನ್ನಲಾಗುತ್ತಿದೆ. ಹಾಗಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಸಾಕಷ್ಟು ಜನರು ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ. ಹಾಗೆಂದು ಎಲ್ಲರೂ ನಮ್ಮ ಸಂಘಟನೆ ಸದಸ್ಯರಲ್ಲ. ಪರಶುರಾಮ್ ವಾಘ್ಮೋರೆ ಕೂಡಾ ಹೀಗೆಯೇ ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಇದ್ದದ್ದು ಆರ್‌ಎಸ್‌ಎಸ್ ಕಾರ್ಯಕರ್ತರು. ಪರಶುರಾಮ್ ವಾಘ್ಮೋರೆ ಸಹ ಅದೇ ಪ್ರಕರಣದಲ್ಲಿ ಇದ್ದ ಹಾಗಾಗಿ ಆತ ಆರ್‌ಎಸ್‌ಎಸ್‌ ಕಾರ್ಯಕರ್ತ ಇರಬಹುದು ಎಂದು ಅವರು ಹೇಳಿದರು.

ಒಂದು ಚಿತ್ರ ಇಟ್ಟುಕೊಂಡು ಶ್ರೀರಾಮಸೇನೆಗೆ ಕೆಟ್ಟ ಹೆಸರು ಬಳಿಯುವ ಯತ್ನ ಮಾಡಲಾಗುತ್ತಿದೆ. ಸನಾತನ ಸಂಸ್ಥೆಯನ್ನು ನಿಷೇಧ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ವಿಚಾರವಾದಿಗಳು, ಯೋಧರ, ವಿಜ್ಞಾನಿಗಳ ಹತ್ಯೆ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search