• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಚಿಂತಕರ ಮೇಲೆ ಸುಮೋಟೋ ಕೇಸ್ ದಾಖಲಿಸಿ: ಮುತಾಲಿಕ್

Tulunadu News Posted On September 6, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯೆಯಾಗಿ ವರ್ಷ ಕಳೆದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ “ನಾನು‌ ನಗರದ ನಕ್ಸಲೇಟ್ ಎಂದು ಸಾಹಿತಿ ಗಿರೀಶ್ ಕಾರ್ನಾಡ್ ಬೋರ್ಡ್‌ ಹಾಕಿಕೊಂಡಿದ್ದು ಕಾನೂನು ಬಾಹಿರ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.ಇಂದು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಗತಿಪರರು ಬ್ಯಾನ್ ಆರ್ಗನೈಜೇಶನ್ ಪರವಾಗಿ ನಿಂತಿರುವುದು ದೊಡ್ಡ ಅಪರಾಧ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹಕ್ಕಾಗಿ ವಿಶೇಷ ಪಡೆಯಿದೆ.

ಯಾರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಾರೋ ಅವರನ್ನು ಹತ್ತಿಕ್ಕಲು ಸರ್ಕಾರವೇ ರಚಿಸಿದ ತಂಡವಿದೆ. ಆದರೂ ನಾನೂ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡು ಕಾರ್ಯಕ್ರಮ ನಡೆಸಿದವರು ಅಪರಾಧಿಗಳು. ಸಾಹಿತಿ ಗಿರೀಶ್ ಕಾರ್ನಾಡ್, ಪ್ರಕಾಶ್ ರೈ, ರೆಹಮತ್ ತರೀಕೆರೆ ಮೊದಲಾದವರು ಕಾರ್ಯಕ್ರಮ ನಡೆಸಿದ್ದು, ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿದ ಸಾಹಿತಿ, ಚಿಂತಕರುಗಳ ಮೇಲೆ ಸರ್ಕಾರ ಸುಮೋಟೋ ಕೇಸ್ ದಾಖಲಿಸಲಿ ಎಂದು ಆಗ್ರಹಿಸಿದರು. ನಗರ ನಕ್ಸಲ್ ಎನ್ನುವುದರ ಅರ್ಥ ಇವರು ಕಾಡಿನಲ್ಲಿರುವವರಿಗೆ ಸಹಕಾರ ನೀಡುತ್ತಿದ್ದಾರಾ? ಎಂಬ ಸಂಶಯ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಹೈದರಾಬಾದ್ ಸ್ಫೋಟ ಪ್ರಕರಣ ಆರೋಪಿಗಳಿಗೆ ಹೈದರಾಬಾದ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.

ಆ ಆರೋಪಿಗಳು ಚಿಕ್ಕಮಗಳೂರಲ್ಲಿ ತರಬೇತಿ ಪಡೆದು ಸಹಕಾರ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಕಾಫಿನಾಡು ಬಾಂಗ್ಲಾ ವಲಸಿಗರು ಸೇರಿದಂತೆ ಭಯೋತ್ಪಾದಕರ ಸೆಂಟರ್ ಆಗುವ ಭಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search