• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನ್ನ ಭಾಗ್ಯದ ಮೇಲೆ ಬಿಜೆಪಿ ದಾಳಿ!

Tulunadu News Posted On September 7, 2018
0


0
Shares
  • Share On Facebook
  • Tweet It

ರಾಜ್ಯ ಸರಕಾರ ಬಡವರಿಗೆಂದು ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿ ಖಾಸಗಿ ಅಂಗಡಿಗಳಲ್ಲಿ ಮಾರಾಟವಾಗುತ್ತಿರುವ ಸಂಗತಿ ಜನಸಾಮಾನ್ಯರ ಗಮನಕ್ಕೆ ಬಂದಿರಬಹುದು. ಅದಕ್ಕೆ ಮಂಗಳೂರಿನಲ್ಲಿ ತಾಜಾ ಉದಾಹರಣೆಯೊಂದು ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಂಗಳೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಲಾರಿ ಕೆಎ -19- ಎಎ- 5508 ಇದರಲ್ಲಿ 500 ಕ್ವಿಂಟಲ್ ಅಕ್ಕಿಯನ್ನು ಖಾಸಗಿ ಮಳಿಗೆಯಲ್ಲಿ ಮಾರಾಟ ಮಾಡಲು ತಯಾರಿ ನಡೆದಿತ್ತು. ಈ ಬಗ್ಗೆ ಸುಳಿವರಿತ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ದಿವಾಕರ್ ಪಾಂಡೇಶ್ವರ ಮತ್ತು ಇತರರು ಲಾರಿಯನ್ನು ಪದವಿನಂಗಡಿ ಬಳಿ ಅಡ್ಡ ಹಾಕಿ ವಿಚಾರಿಸಿದಾಗ ಸತ್ಯ ಬೆಳಕಿಗೆ ಬಂದಿದೆ.

ಪೊಲೀಸರು ಲಾರಿಯನ್ನು ಜಪ್ತು ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಸರಕಾರ ಕಿಲೋ ಗೆ 29 ರೂಪಾಯಿ ಮತ್ತು ರಾಜ್ಯ ಸರಕಾರ ಮೂರು ರೂಪಾಯಿ ಭರಿಸುತ್ತದೆ .

 

 

ಸ್ಥಳಕ್ಕೆ ಕಾವೂರು ಠಾಣಾಧಿಕಾರಿ ಭೇಟಿ ನೀಡಿದ್ದು ಲಾರಿ ಚಾಲಕ ಪೊಲೀಸ್ ವಶಕ್ಕೆ ಪಡೆದಿದ್ದಾರೆ 500 ಕ್ಕೂ ಅಧಿಕ ಅಕ್ಕಿ ಗೋಣಿ 5 ಕ್ವಿಂಟಲ್ ಅಕ್ಕಿ, ಗೋಡಾನಿನಲ್ಲಿ ಶೇಖರಣೆ. ದಾಳಿಗೆ ಆರ್ಟಿಐ ಕಾರ್ಯಕರ್ತರ ಹನುಮಂತ್ ಕಾಮತ್ ಸಾಥ್, ಮ್ಯಾಂಗುಲರ್ ರೈಸ್ ಮಿಲ್ ನಲ್ಲಿ ಅಕ್ರಮ ಸಾಗಾಟ ಮಂಗಳೂರಿನ ಬೋಂದೆಲ್ ನಲ್ಲಿರುವ ರೈಸ್ ಮಿಲ್ ಪದವಿನಂಗಡಿ ನ್ಯಾಯಬೆಲೆ ಅಂಗಡಿಗೆ ಸಾಗಾಟವಾಗಬೇಕಿದ್ದ ಅಕ್ಕಿ ರೈಸ್‌ಮಿಲ್‌ಗೆ ತಂದು ಗೋಣಿ ಬದಲಾಯಿಸಿ ಮಾರಾಟ ಮಾಡುತಿದ್ದಾರೆ ಎಂದು ಆರೋಪಿಸಲಾಗಿದೆ

 

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search