• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ: ಎರಡು ದಿನ ಮಳೆ ಹಾನಿ ಪರಿಶೀಲನೆ

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿಯಲ್ಲಿ ಮಳೆಹಾನಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದ್ದು, ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಉಡುಪಿಗೆ ತೆರಳಿದ್ದಾರೆ. ಅಧ್ಯಯನ ತಂಡವು ಇಂದು ಸಂಜೆ 6:30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲಿದ್ದಾರೆ.

ಎರಡು ದಿನ ಮಳೆ ಹಾನಿ ಪರಿಶೀಲನೆ ನಡೆಸುವ ಕೇಂದ್ರ ತಂಡ ನಾಳೆ (ಸೆಪ್ಟೆಂಬರ್ 13) ರಂದು ಬಂಟ್ವಾಳದ ಮುಲ್ಲರಪಟ್ನ , ವಿಟ್ಲ ಪಡ್ನೂರು, ಕಾಣಿಯೂರು, ಸುಬ್ರಹ್ಮಣ್ಯ, ಗುಂಡ್ಯದಿಂದ ಹಾಸನಕ್ಕೆ ತೆರಳಲಿದ್ದಾರೆ. ಇತ್ತೀಚೆಗಷ್ಟೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರ ನಿಯೋಗವು ದೆಹಲಿಗೆ ತೆರಳಿ ಮೋದಿ ಅವರಿಗೆ ಮಳೆ ಹಾನಿ ವರದಿ ನೀಡಿ ನೆರವಿಗೆ ಮನವಿ ಮಾಡಿದ್ದರು. ಹಾಗಾಗಿ ಕೇಂದ್ರವು ಅಧ್ಯಯನ ತಂಡವನ್ನು ಕಳುಹಿಸಿದೆ.

ಅಧ್ಯಯನ ತಂಡವು ಎರಡು ದಿನಗಳ ಕಾಲ ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ ಇನ್ನೂ ಕೆಲವು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಕೇಂದ್ರವು ಪರಿಹಾರ ಬಿಡುಗಡೆ ಮಾಡಲಿದೆ.  ಕೇಂದ್ರದ ತಂಡದಲ್ಲಿ ಆರ್ಥಿಕ ಸಚಿವಾಲಯದ ಉಪ ಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್, ಹೈವೇ ಪ್ರಾಧಿಕಾರದ ಸದಾನಂದ ಬಾಬು ಹಾಗೂ ಇನ್ನೂ ಕೆಲವು ತಜ್ಞರಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search