• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ: ಎರಡು ದಿನ ಮಳೆ ಹಾನಿ ಪರಿಶೀಲನೆ

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿಯಲ್ಲಿ ಮಳೆಹಾನಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದ್ದು, ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಉಡುಪಿಗೆ ತೆರಳಿದ್ದಾರೆ. ಅಧ್ಯಯನ ತಂಡವು ಇಂದು ಸಂಜೆ 6:30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲಿದ್ದಾರೆ.

ಎರಡು ದಿನ ಮಳೆ ಹಾನಿ ಪರಿಶೀಲನೆ ನಡೆಸುವ ಕೇಂದ್ರ ತಂಡ ನಾಳೆ (ಸೆಪ್ಟೆಂಬರ್ 13) ರಂದು ಬಂಟ್ವಾಳದ ಮುಲ್ಲರಪಟ್ನ , ವಿಟ್ಲ ಪಡ್ನೂರು, ಕಾಣಿಯೂರು, ಸುಬ್ರಹ್ಮಣ್ಯ, ಗುಂಡ್ಯದಿಂದ ಹಾಸನಕ್ಕೆ ತೆರಳಲಿದ್ದಾರೆ. ಇತ್ತೀಚೆಗಷ್ಟೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರ ನಿಯೋಗವು ದೆಹಲಿಗೆ ತೆರಳಿ ಮೋದಿ ಅವರಿಗೆ ಮಳೆ ಹಾನಿ ವರದಿ ನೀಡಿ ನೆರವಿಗೆ ಮನವಿ ಮಾಡಿದ್ದರು. ಹಾಗಾಗಿ ಕೇಂದ್ರವು ಅಧ್ಯಯನ ತಂಡವನ್ನು ಕಳುಹಿಸಿದೆ.

ಅಧ್ಯಯನ ತಂಡವು ಎರಡು ದಿನಗಳ ಕಾಲ ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ ಇನ್ನೂ ಕೆಲವು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಕೇಂದ್ರವು ಪರಿಹಾರ ಬಿಡುಗಡೆ ಮಾಡಲಿದೆ.  ಕೇಂದ್ರದ ತಂಡದಲ್ಲಿ ಆರ್ಥಿಕ ಸಚಿವಾಲಯದ ಉಪ ಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್, ಹೈವೇ ಪ್ರಾಧಿಕಾರದ ಸದಾನಂದ ಬಾಬು ಹಾಗೂ ಇನ್ನೂ ಕೆಲವು ತಜ್ಞರಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search