• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಗನಿಗೆ ಕಡಿದು ಮರ್ಮಾಂಗ, ಕುತ್ತಿಗೆ ಸೀಳಿಕೊಂಡು ತಾನೂ ಆತ್ಮಹತ್ಯೆ!

Tulunadu News Posted On September 13, 2018


  • Share On Facebook
  • Tweet It

ಮಂಗಳೂರು: ಮಗನಿಗೆ ಕತ್ತಿಯಿಂದ ಕಡಿದು ಬಳಿಕ ತನ್ನ ಕುತ್ತಿಗೆ ಹಾಗೂ ಮರ್ಮಾಂಗವನ್ನು ಚಾಕುವಿನಿಂದ ಸೀಳಿಕೊಂಡು ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಎಂಬಲ್ಲಿ ನಡೆದಿದೆ.

ಈ ಘಟನೆ ಇಂದು ನಡೆದಿದ್ದು, ಗ್ರಾಮದ ಪಟ್ಟೆಮಜಲು ನಿವಾಸಿಯಾಗಿರೋ ರಾಜೀವ್ ಪೂಜಾರಿ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಜೀವ್, ಪುತ್ರ ರತನ್ ಗೆ ಕುತ್ತಿಗೆಗೆ ಕತ್ತಿಯಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಬಳಿಕ ತನ್ನ ಮರ್ಮಾಂಗ ಹಾಗೂ ಕುತ್ತಿಗೆಯನ್ನು ಚಾಕುವಿನಿಂದ ಸೀಳಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯಿಂದ ಗಂಭೀರ ಗಾಯಗೊಂಡಿರುವ ಮಗ ರತನ್ ನನ್ನು ಕೂಡಲೇ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • Share On Facebook
  • Tweet It




Trending Now
ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
Tulunadu News February 16, 2019
ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
Tulunadu News February 15, 2019
Leave A Reply

  • Recent Posts

    • ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
    • ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
    • ಸೋರಿ ಹೋಗಿರುವ ಎರಡು ಕೋಟಿ ಪತ್ತೆ ಹಚ್ಚಲು ಕಾಮನ್ ಸೆನ್ಸ್ ಬೇಕು, ಸಿಎ ಡಿಗ್ರಿ ಅಲ್ಲ!!
    • ಟ್ರೇಡ್ ಲೈಸೆನ್ಸ್ ನವೀಕರಣದ ಕೊನೆಯ ದಿನ ಹತ್ತಿರ ಬಂದಂತೆ ಇದೇನು ಉಪಟಳ!!
    • ಈ ಬಾರಿಯ ಬಜೆಟ್‍ನಲ್ಲೂ ಕುಮಾರಸ್ವಾಮಿಯವರು ಕರಾವಳಿಗೆ ಮಲತಾಯಿ ಧೋರಣೆ ಮಾಡಿದ್ರಾ?!
    • ತೆರಿಗೆ, ಬಿಲ್ ವಸೂಲಿ ಮಾಡುವುದು ಪಾಲಿಕೆಯ ಹಕ್ಕು, ಭಿಕ್ಷೆ ತೆಗೆದುಕೊಂಡ ಹಾಗೆ ಅಂಗಲಾಚಬಾರದು!!
    • ಯಕ್ಷಗಾನ ಕಲಾವಿದನ ಮೇಲೆ ಬ್ರಹ್ಮಾಸ್ತ್ರ ಬಿಟ್ಟ ರೈಗಳು ಮಾಡಿದ್ದು ಸರಿಯಾ ಪೊಲೀಸರೇ?
    • ಕಾಂಕ್ರೀಟಿಕರಣದ ನಡುವೆ ಹೀಗೊಂದು ಹೊಸ ಡಸ್ಟ್ ಬಿನ್!!
    • ಶ್ರೀನಿವಾಸ್ ಕಾಲೇಜಿನವರೇ ನಿಮ್ಮ ಅಂಗೈ ಅಗಲದ ಜಾಗದಲ್ಲಿ ರಸ್ತೆ ಅಗಲ ಮಾಡೋಕೆ ಆಗಲ್ಲ!!
    • ಮುಳುಗುವ ಹಡಗಿನಲ್ಲಿ ತೂತು ಕೊರೆದ ಪಾಲಿಕೆಯ ಕೊನೆಯ ಬಜೆಟ್!!
  • Popular Posts

    • 1
      ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
    • 2
      ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
    • 3
      ಸೋರಿ ಹೋಗಿರುವ ಎರಡು ಕೋಟಿ ಪತ್ತೆ ಹಚ್ಚಲು ಕಾಮನ್ ಸೆನ್ಸ್ ಬೇಕು, ಸಿಎ ಡಿಗ್ರಿ ಅಲ್ಲ!!
    • 4
      ಟ್ರೇಡ್ ಲೈಸೆನ್ಸ್ ನವೀಕರಣದ ಕೊನೆಯ ದಿನ ಹತ್ತಿರ ಬಂದಂತೆ ಇದೇನು ಉಪಟಳ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search