• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ ನಡೆಯುತ್ತಿದೆ ಪೂಜಾರಿ ವಾಗ್ದಾಳಿ.

Tulunadu News Posted On September 20, 2018
0


0
Shares
  • Share On Facebook
  • Tweet It

ಉಡುಪಿ:- ರಾಜ್ಯವೇ ಕಂಡು ಕೇಳರಿಯದ ದಬ್ಬಾಳಿಕೆ ಇಂದು ನಡೆದಿದೆ.ಕಾಂಗ್ರೆಸ್ ಕಾರ್ಯಕರ್ತರು ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದ್ದಾರೆ ಇದು ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ.ಆಳುವ ಪಕ್ಷದ ಆಣತಿಯಂತೆ ಎಲ್ಲವೂ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ವಾಗ್ದಾಳಿ‌ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಸಿಎಂ ಭಯೋತ್ಪಾದಕನ ಮಾದರಿಯ ಹೇಳಿಕೆ ಕೊಡುತ್ತಾರೆ.ಭಯೋತ್ಪಾದಕರ ಮಾದರಿಯಲ್ಲಿ ದಂಗೆ ಏಳುವುದಾಗಿ ಕರೆ ಕೊಟ್ಟಿದ್ದಾರೆ.ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ ಆಡಳಿತದಲ್ಲಿ ಹಿಡಿತ ಇಲ್ಲದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ

ಯಡಿಯೂರಪ್ಪ ಮೇಲಿನ ಎಲ್ಲಾ ಕೇಸ್ ಖುಲಾಸೆಯಾಗಿದೆ
ಸಿಎಂ ಹಳೇ ಕೇಸ್ ರೀ ಓಪನ್ ಮಾಡಿಸುವ ಬೆದರಿಕೆ ಹಾಕಿದ್ದಾರೆ.ರೇವಣ್ಣ ಮೇಲಿನ ಕೇಸಿಗೂ ಪುನರ್ ಜೀವ ಕೊಡ್ತೀರಾ? ಎಂದು ಪ್ರಶ್ನಿಸಿದ್ರು.ರೇವಣ್ಣ ಮೇಲೆ ಭಾರೀ ಭೂಕಬಳಿಕೆ ಆರೋಪವಿದೆ.ಮಾಜಿ ಸಚಿವ ಓಲೆ ಮಂಜು ಆರೋಪಗಳ ಸಮಗ್ರ ತನಿಖೆ ಮಾಡ್ತೀರಾ..? ಎಂದು ಸವಾಲು ಹಾಕಿದ್ರು ಐಟಿ ಇಡಿ ಸ್ವತಂತ್ರ ಸಂಸ್ಥೆ ಗೃಹಸಚಿವ ರಾಜ್ ನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ನುಡಿದಂತೆ ನಡೆಯುವ ಸರ್ಕಾರ ನಿಮ್ಮದು. ಡಿಕೆಶಿಯವರನ್ನು ಸಚಿವ ಸಂಪುಟದಿಂದ ಕೈಬಿಡಿ.
ಇಡಿ ತನಿಖೆ ನಡೆಯುವಾಗ ಡಿಕೆ ಅಧಿಕಾರದಲ್ಲಿ ಇರುವುದು ಎಷ್ಟು ಸರಿ ರಾಜ್ಯದಲ್ಲಿ ಗೂಂಡಾಗಿರಿ ರಾಜಕಾರಣ ನಡೆಯೋದಿಲ್ಲ. ಕಾಂಗ್ರೆಸ್ ನಾಯಕ ಜಾರಕಿ ಹೋಳಿ ಸಹೋದರರಿಗೆ ಸಮಾಧಾನವಿದೆ. ಕುಂದಾನಗರದ ಮೇಲೆ ಕನಕಪುರದ ಬಂಡೆ ಬಿದ್ದಿದೆ.ಕಾಂಗ್ರೆಸ್ ನ ಒಳಗೆ ಯಾವುದೂ ಸರಿಯಿಲ್ಲ ಎಂದು ಅವರೇ ಒಪ್ಪಿದ್ದಾರೆ ಎಂದು ಪೂಜಾರಿ ಹೇಳಿದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search