• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ ನಡೆಯುತ್ತಿದೆ ಪೂಜಾರಿ ವಾಗ್ದಾಳಿ.

Tulunadu News Posted On September 20, 2018


  • Share On Facebook
  • Tweet It

ಉಡುಪಿ:- ರಾಜ್ಯವೇ ಕಂಡು ಕೇಳರಿಯದ ದಬ್ಬಾಳಿಕೆ ಇಂದು ನಡೆದಿದೆ.ಕಾಂಗ್ರೆಸ್ ಕಾರ್ಯಕರ್ತರು ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದ್ದಾರೆ ಇದು ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ.ಆಳುವ ಪಕ್ಷದ ಆಣತಿಯಂತೆ ಎಲ್ಲವೂ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ವಾಗ್ದಾಳಿ‌ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಸಿಎಂ ಭಯೋತ್ಪಾದಕನ ಮಾದರಿಯ ಹೇಳಿಕೆ ಕೊಡುತ್ತಾರೆ.ಭಯೋತ್ಪಾದಕರ ಮಾದರಿಯಲ್ಲಿ ದಂಗೆ ಏಳುವುದಾಗಿ ಕರೆ ಕೊಟ್ಟಿದ್ದಾರೆ.ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ ಆಡಳಿತದಲ್ಲಿ ಹಿಡಿತ ಇಲ್ಲದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ

ಯಡಿಯೂರಪ್ಪ ಮೇಲಿನ ಎಲ್ಲಾ ಕೇಸ್ ಖುಲಾಸೆಯಾಗಿದೆ
ಸಿಎಂ ಹಳೇ ಕೇಸ್ ರೀ ಓಪನ್ ಮಾಡಿಸುವ ಬೆದರಿಕೆ ಹಾಕಿದ್ದಾರೆ.ರೇವಣ್ಣ ಮೇಲಿನ ಕೇಸಿಗೂ ಪುನರ್ ಜೀವ ಕೊಡ್ತೀರಾ? ಎಂದು ಪ್ರಶ್ನಿಸಿದ್ರು.ರೇವಣ್ಣ ಮೇಲೆ ಭಾರೀ ಭೂಕಬಳಿಕೆ ಆರೋಪವಿದೆ.ಮಾಜಿ ಸಚಿವ ಓಲೆ ಮಂಜು ಆರೋಪಗಳ ಸಮಗ್ರ ತನಿಖೆ ಮಾಡ್ತೀರಾ..? ಎಂದು ಸವಾಲು ಹಾಕಿದ್ರು ಐಟಿ ಇಡಿ ಸ್ವತಂತ್ರ ಸಂಸ್ಥೆ ಗೃಹಸಚಿವ ರಾಜ್ ನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ನುಡಿದಂತೆ ನಡೆಯುವ ಸರ್ಕಾರ ನಿಮ್ಮದು. ಡಿಕೆಶಿಯವರನ್ನು ಸಚಿವ ಸಂಪುಟದಿಂದ ಕೈಬಿಡಿ.
ಇಡಿ ತನಿಖೆ ನಡೆಯುವಾಗ ಡಿಕೆ ಅಧಿಕಾರದಲ್ಲಿ ಇರುವುದು ಎಷ್ಟು ಸರಿ ರಾಜ್ಯದಲ್ಲಿ ಗೂಂಡಾಗಿರಿ ರಾಜಕಾರಣ ನಡೆಯೋದಿಲ್ಲ. ಕಾಂಗ್ರೆಸ್ ನಾಯಕ ಜಾರಕಿ ಹೋಳಿ ಸಹೋದರರಿಗೆ ಸಮಾಧಾನವಿದೆ. ಕುಂದಾನಗರದ ಮೇಲೆ ಕನಕಪುರದ ಬಂಡೆ ಬಿದ್ದಿದೆ.ಕಾಂಗ್ರೆಸ್ ನ ಒಳಗೆ ಯಾವುದೂ ಸರಿಯಿಲ್ಲ ಎಂದು ಅವರೇ ಒಪ್ಪಿದ್ದಾರೆ ಎಂದು ಪೂಜಾರಿ ಹೇಳಿದರು.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search