ಲೈಂಗಿಕ ದೌರ್ಜನ್ಯ ಅರೋಪಿಗಳು ಅಂದರ್!
Posted On September 21, 2018
![](https://tulunadunews.com/wp-content/uploads/2018/09/dddd-960x639.jpg)
ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆದಿದ್ದು .ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧನ ಮಾಡಲಾಗುದೆ .
ರಝಕ್(36), ಶೇಖಬ್ಬ (65) ಮತ್ತು ನವಾಜ್ (21) ಬಂಧಿತ ಅರೋಪಿಗಳು. ತನಿಖೆ ವೇಳೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂಬ ಮಾಹಿತಿ ಅರೋಪಿಗಳು ಪೋಸರಿಗೆ ನೀಡಿದ್ದಾರೆ.
ಇನ್ನೂ ಹೆಚ್ಚಿನ ಮಾಹಿತಿಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -
Trending Now
ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಯ ತಾಯಿ ನಿಧನ
July 20, 2024
ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
July 20, 2024
Leave A Reply