• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


- Advertisement -
#duniyavijay


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search