• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018


  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

  • Share On Facebook
  • Tweet It


- Advertisement -
#duniyavijay


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search