• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


#duniyavijay


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search