• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


- Advertisement -
#duniyavijay


Trending Now
ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
Tulunadu News June 26, 2025
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
  • Popular Posts

    • 1
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 2
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 3
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 4
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 5
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search