• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018


  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

  • Share On Facebook
  • Tweet It


- Advertisement -
#duniyavijay


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search