• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


#duniyavijay


Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search