• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಕಾರದ ಹತ್ಯೆಗೆ ಮೂಡುಬಿದ್ರೆಯಲ್ಲಿ ತಲವಾರು ದಾಳಿ…!!

TNN Correspondent Posted On September 24, 2018
0


0
Shares
  • Share On Facebook
  • Tweet It

ಮುಂಜಾನೆ ಮೂಡುಬಿದ್ರೆಯಲ್ಲಿ ಝಳಪಿಸಿದ ತಲವಾರು..

ಮಂಗಳೂರು- ತಲವಾರು ದಾಳಿಗೆ ಮತ್ತೆ ಬೆಚ್ಚಿಬಿದ್ದ ಮಂಗಳೂರು. ಮಂಗಳೂರು ತಾಲೂಕಿನ ಮೂಡುಬಿದ್ರೆ ಗಂಟಲ್ ಕಟ್ಟೆಯಲ್ಲಿ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆಯ ಅರೋಪಿ ಮೇಲೆ ತಲವಾರು ದಾಳಿ. ಪ್ರಶಾಂತ್ ಪೂಜಾರಿ ಹತ್ಯೆಯ ಮಾದರಿಯಲ್ಲಿಯೇ ಇಮ್ತಿಯಾಜ್ ಹತ್ಯೆ ಗೆ ಸ್ಕೆಚ್ ಹಾಕಿದ ದುಷ್ಕರ್ಮಿಗಳು. ಇಮ್ತಿಯಾಜ್ ಬೆಳಿಗ್ಗೆ ೫-೩೦ ರ ವೇಳೆಗೆ ಹೋಟೆಲ್ ತೆರೆಯುವ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು.ಅಕ್ಟೋಬರ್ ೦೯ ೨೦೧೫ ರಂದು ಪ್ರಶಾಂತ್ ಪೂಜಾರಿ ಹತ್ಯೆ ನಡೆದಿತ್ತು. ಅದೇ ರೀತಿಯಲ್ಲಿ ಹತ್ಯೆಗೆ ಸ್ಕೆಚ್ ರೂಪಿಸಿದ್ದ ದುಷ್ಕರ್ಮಿಗಳು. ಪ್ರಾಣಾಪಾಯದಿಂದ ಪಾರಾದ ಇಮ್ತಿಯಾಜ್ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಲರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.

0
Shares
  • Share On Facebook
  • Tweet It


#mangalorecitypolice


Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
You may also like
ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!
October 8, 2018
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search