• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಕಾರದ ಹತ್ಯೆಗೆ ಮೂಡುಬಿದ್ರೆಯಲ್ಲಿ ತಲವಾರು ದಾಳಿ…!!

TNN Correspondent Posted On September 24, 2018
0


0
Shares
  • Share On Facebook
  • Tweet It

ಮುಂಜಾನೆ ಮೂಡುಬಿದ್ರೆಯಲ್ಲಿ ಝಳಪಿಸಿದ ತಲವಾರು..

ಮಂಗಳೂರು- ತಲವಾರು ದಾಳಿಗೆ ಮತ್ತೆ ಬೆಚ್ಚಿಬಿದ್ದ ಮಂಗಳೂರು. ಮಂಗಳೂರು ತಾಲೂಕಿನ ಮೂಡುಬಿದ್ರೆ ಗಂಟಲ್ ಕಟ್ಟೆಯಲ್ಲಿ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆಯ ಅರೋಪಿ ಮೇಲೆ ತಲವಾರು ದಾಳಿ. ಪ್ರಶಾಂತ್ ಪೂಜಾರಿ ಹತ್ಯೆಯ ಮಾದರಿಯಲ್ಲಿಯೇ ಇಮ್ತಿಯಾಜ್ ಹತ್ಯೆ ಗೆ ಸ್ಕೆಚ್ ಹಾಕಿದ ದುಷ್ಕರ್ಮಿಗಳು. ಇಮ್ತಿಯಾಜ್ ಬೆಳಿಗ್ಗೆ ೫-೩೦ ರ ವೇಳೆಗೆ ಹೋಟೆಲ್ ತೆರೆಯುವ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು.ಅಕ್ಟೋಬರ್ ೦೯ ೨೦೧೫ ರಂದು ಪ್ರಶಾಂತ್ ಪೂಜಾರಿ ಹತ್ಯೆ ನಡೆದಿತ್ತು. ಅದೇ ರೀತಿಯಲ್ಲಿ ಹತ್ಯೆಗೆ ಸ್ಕೆಚ್ ರೂಪಿಸಿದ್ದ ದುಷ್ಕರ್ಮಿಗಳು. ಪ್ರಾಣಾಪಾಯದಿಂದ ಪಾರಾದ ಇಮ್ತಿಯಾಜ್ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಲರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.

0
Shares
  • Share On Facebook
  • Tweet It


#mangalorecitypolice


Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
You may also like
ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!
October 8, 2018
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search