• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..

TNN Correspondent Posted On September 25, 2018
0


0
Shares
  • Share On Facebook
  • Tweet It

ಮತ್ತೆ ಝಳಪಿಸಿದ ತಲವಾರು.. !!!!

ಮಂಗಳೂರು: ಮೂಡಬಿದ್ರೆಯಲ್ಲಿ ಬೆಳಿಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಮೇಲೆ ತಲವಾರು ಬೀಸಿದ ಬೆನ್ನಲ್ಲೇ ಇದೀಗ ಮತ್ತೆ ಹಿಂದೂ ಮುಖಂಡರೊಬ್ಬರಿಗೆ ತಲವಾರು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಸೂರಲ್ಪಾಡಿಯಲ್ಲಿ ನಡೆದಿದೆ.ಕೈಕಂಬದ ವಿಶ್ವಹಿಂದೂ ಪರಿಷತ್ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಪೊಳಲಿ ದಾಳಿಗೆ ಒಳಗಾದವರು. ಸೂರಲ್ಪಾಡಿ ಬಳಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಪರಾರಿಯಾಗಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ಬೆಳಿಗ್ಗೆ ಗಂಟಲ್ ಕಟ್ಟೆಯಲ್ಲಿ ನಡೆದ ತಲವಾರು ದಾಳಿಗೆ ಪ್ರತಿಯಾಗಿ ದಾಳಿ ನಡೆಸಿರೋ ಅನುಮಾನ ವ್ಯಕ್ತವಾಗಿದೆ. ಬಜಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದಾಳಿ ಬೆನ್ನಲ್ಲೇ ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರು ಭೇಟಿ ನೀಡಿದರು.ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್,

ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿ ,ಮೂಡುಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಭೇಟಿ ನೀಡಿದರು.

0
Shares
  • Share On Facebook
  • Tweet It


#mangalorecitypolice


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!
October 8, 2018
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search