• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..

TNN Correspondent Posted On September 25, 2018


  • Share On Facebook
  • Tweet It

ಮತ್ತೆ ಝಳಪಿಸಿದ ತಲವಾರು.. !!!!

ಮಂಗಳೂರು: ಮೂಡಬಿದ್ರೆಯಲ್ಲಿ ಬೆಳಿಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಮೇಲೆ ತಲವಾರು ಬೀಸಿದ ಬೆನ್ನಲ್ಲೇ ಇದೀಗ ಮತ್ತೆ ಹಿಂದೂ ಮುಖಂಡರೊಬ್ಬರಿಗೆ ತಲವಾರು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಸೂರಲ್ಪಾಡಿಯಲ್ಲಿ ನಡೆದಿದೆ.ಕೈಕಂಬದ ವಿಶ್ವಹಿಂದೂ ಪರಿಷತ್ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಪೊಳಲಿ ದಾಳಿಗೆ ಒಳಗಾದವರು. ಸೂರಲ್ಪಾಡಿ ಬಳಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಪರಾರಿಯಾಗಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ಬೆಳಿಗ್ಗೆ ಗಂಟಲ್ ಕಟ್ಟೆಯಲ್ಲಿ ನಡೆದ ತಲವಾರು ದಾಳಿಗೆ ಪ್ರತಿಯಾಗಿ ದಾಳಿ ನಡೆಸಿರೋ ಅನುಮಾನ ವ್ಯಕ್ತವಾಗಿದೆ. ಬಜಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದಾಳಿ ಬೆನ್ನಲ್ಲೇ ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರು ಭೇಟಿ ನೀಡಿದರು.ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್,

ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿ ,ಮೂಡುಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಭೇಟಿ ನೀಡಿದರು.

  • Share On Facebook
  • Tweet It


- Advertisement -
#mangalorecitypolice


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
You may also like
ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!
October 8, 2018
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search