• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..

TNN Correspondent Posted On September 25, 2018


  • Share On Facebook
  • Tweet It

ಮತ್ತೆ ಝಳಪಿಸಿದ ತಲವಾರು.. !!!!

ಮಂಗಳೂರು: ಮೂಡಬಿದ್ರೆಯಲ್ಲಿ ಬೆಳಿಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಮೇಲೆ ತಲವಾರು ಬೀಸಿದ ಬೆನ್ನಲ್ಲೇ ಇದೀಗ ಮತ್ತೆ ಹಿಂದೂ ಮುಖಂಡರೊಬ್ಬರಿಗೆ ತಲವಾರು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಸೂರಲ್ಪಾಡಿಯಲ್ಲಿ ನಡೆದಿದೆ.ಕೈಕಂಬದ ವಿಶ್ವಹಿಂದೂ ಪರಿಷತ್ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಪೊಳಲಿ ದಾಳಿಗೆ ಒಳಗಾದವರು. ಸೂರಲ್ಪಾಡಿ ಬಳಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಪರಾರಿಯಾಗಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ಬೆಳಿಗ್ಗೆ ಗಂಟಲ್ ಕಟ್ಟೆಯಲ್ಲಿ ನಡೆದ ತಲವಾರು ದಾಳಿಗೆ ಪ್ರತಿಯಾಗಿ ದಾಳಿ ನಡೆಸಿರೋ ಅನುಮಾನ ವ್ಯಕ್ತವಾಗಿದೆ. ಬಜಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದಾಳಿ ಬೆನ್ನಲ್ಲೇ ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರು ಭೇಟಿ ನೀಡಿದರು.ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್,

ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿ ,ಮೂಡುಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಭೇಟಿ ನೀಡಿದರು.

  • Share On Facebook
  • Tweet It


- Advertisement -
#mangalorecitypolice


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!
October 8, 2018
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search