• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಟೀಲು ಯಕ್ಷಗಾನ ಟ್ರಸ್ಟ್ ಮೇಲೆ 420 ಕೇಸ್….!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಮಂಗಳೂರು- ಕಟೀಲು – ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಬೋಧಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯಾವಹಾರ ಗಳು ಸಮರ್ಪಕ ವಾಗಿಲ್ಲ ಎಂಬುವು ದಾಗಿ ಜಿಲ್ಲಾಧಿಕಾರಿಗಳು ಎತಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಈಗ ಟ್ರಸ್ಟ್ ವಿರುದ್ಧ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶರ ಮತ್ತು ಜೆ.ಎಂ ಎಫ್.ಸಿ ನ್ಯಾಯಾಲಯ ಸೂಚಿಸಿದೆ.

10 ಜನರನ್ನು ಅರೋಪಿಗಳನ್ನಾಗಿ ಹೆಸರಿಸಲಾಗಿದೆ. ಬಜಪೆ ಪೊಲೀಸರು ಕಟೀಲಿನ ಟ್ರಸ್ಟ್ ಅಧ್ಯಕ್ಷ ಸಹಿತ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಟ್ರಸ್ಟ್ ಗಳ ಅರೋಪಿಗಳಾದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ದ್ವಿತೀಯ ಅರೋಪಿ ಕಾರ್ಯದರ್ಶಿ ಶಿವಾಜಿ ಶೆಟ್ಟಿ . ಇನ್ನೂ 8 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ನ್ಯಾಯಾಲಯ ಸೂಚನೆಯಂತೆ ಎಲ್ಲ ಅರೋಪಿಗಳ ವಿರುದ್ಧ ಐಪಿಸಿ ಕಾಯ್ದೆ _406,417,418, 420, 109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿ ಕೊಳ್ಳಲಾಗಿದೆ. ಬಜೆಪೆ ಪೊಲೀಸರು ಎಫ್ಐಆರ್ ಪ್ರತಿಯನ್ನು ಸೋಮವಾರ ನ್ಯಾಯಲಕ್ಕೆ ಸಲ್ಲಿಸಲಿದ್ದಾರೆ.ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರೊಳಗೆ ನ್ಯಾಯಲಕ್ಕೆ ವರದಿ ಸಲ್ಲಿಸಬೇಕಾಗಿದೆ.

0
Shares
  • Share On Facebook
  • Tweet It


#kateelyakshagana


Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search