• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಟೀಲು ಯಕ್ಷಗಾನ ಟ್ರಸ್ಟ್ ಮೇಲೆ 420 ಕೇಸ್….!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಮಂಗಳೂರು- ಕಟೀಲು – ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಬೋಧಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯಾವಹಾರ ಗಳು ಸಮರ್ಪಕ ವಾಗಿಲ್ಲ ಎಂಬುವು ದಾಗಿ ಜಿಲ್ಲಾಧಿಕಾರಿಗಳು ಎತಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಈಗ ಟ್ರಸ್ಟ್ ವಿರುದ್ಧ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶರ ಮತ್ತು ಜೆ.ಎಂ ಎಫ್.ಸಿ ನ್ಯಾಯಾಲಯ ಸೂಚಿಸಿದೆ.

10 ಜನರನ್ನು ಅರೋಪಿಗಳನ್ನಾಗಿ ಹೆಸರಿಸಲಾಗಿದೆ. ಬಜಪೆ ಪೊಲೀಸರು ಕಟೀಲಿನ ಟ್ರಸ್ಟ್ ಅಧ್ಯಕ್ಷ ಸಹಿತ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಟ್ರಸ್ಟ್ ಗಳ ಅರೋಪಿಗಳಾದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ದ್ವಿತೀಯ ಅರೋಪಿ ಕಾರ್ಯದರ್ಶಿ ಶಿವಾಜಿ ಶೆಟ್ಟಿ . ಇನ್ನೂ 8 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ನ್ಯಾಯಾಲಯ ಸೂಚನೆಯಂತೆ ಎಲ್ಲ ಅರೋಪಿಗಳ ವಿರುದ್ಧ ಐಪಿಸಿ ಕಾಯ್ದೆ _406,417,418, 420, 109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿ ಕೊಳ್ಳಲಾಗಿದೆ. ಬಜೆಪೆ ಪೊಲೀಸರು ಎಫ್ಐಆರ್ ಪ್ರತಿಯನ್ನು ಸೋಮವಾರ ನ್ಯಾಯಲಕ್ಕೆ ಸಲ್ಲಿಸಲಿದ್ದಾರೆ.ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರೊಳಗೆ ನ್ಯಾಯಲಕ್ಕೆ ವರದಿ ಸಲ್ಲಿಸಬೇಕಾಗಿದೆ.

0
Shares
  • Share On Facebook
  • Tweet It


#kateelyakshagana


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search