• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಟೀಲು ಯಕ್ಷಗಾನ ಟ್ರಸ್ಟ್ ಮೇಲೆ 420 ಕೇಸ್….!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಮಂಗಳೂರು- ಕಟೀಲು – ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಬೋಧಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯಾವಹಾರ ಗಳು ಸಮರ್ಪಕ ವಾಗಿಲ್ಲ ಎಂಬುವು ದಾಗಿ ಜಿಲ್ಲಾಧಿಕಾರಿಗಳು ಎತಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಈಗ ಟ್ರಸ್ಟ್ ವಿರುದ್ಧ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶರ ಮತ್ತು ಜೆ.ಎಂ ಎಫ್.ಸಿ ನ್ಯಾಯಾಲಯ ಸೂಚಿಸಿದೆ.

10 ಜನರನ್ನು ಅರೋಪಿಗಳನ್ನಾಗಿ ಹೆಸರಿಸಲಾಗಿದೆ. ಬಜಪೆ ಪೊಲೀಸರು ಕಟೀಲಿನ ಟ್ರಸ್ಟ್ ಅಧ್ಯಕ್ಷ ಸಹಿತ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಟ್ರಸ್ಟ್ ಗಳ ಅರೋಪಿಗಳಾದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ದ್ವಿತೀಯ ಅರೋಪಿ ಕಾರ್ಯದರ್ಶಿ ಶಿವಾಜಿ ಶೆಟ್ಟಿ . ಇನ್ನೂ 8 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ನ್ಯಾಯಾಲಯ ಸೂಚನೆಯಂತೆ ಎಲ್ಲ ಅರೋಪಿಗಳ ವಿರುದ್ಧ ಐಪಿಸಿ ಕಾಯ್ದೆ _406,417,418, 420, 109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿ ಕೊಳ್ಳಲಾಗಿದೆ. ಬಜೆಪೆ ಪೊಲೀಸರು ಎಫ್ಐಆರ್ ಪ್ರತಿಯನ್ನು ಸೋಮವಾರ ನ್ಯಾಯಲಕ್ಕೆ ಸಲ್ಲಿಸಲಿದ್ದಾರೆ.ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರೊಳಗೆ ನ್ಯಾಯಲಕ್ಕೆ ವರದಿ ಸಲ್ಲಿಸಬೇಕಾಗಿದೆ.

0
Shares
  • Share On Facebook
  • Tweet It


#kateelyakshagana


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search