• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಟೀಲು ಯಕ್ಷಗಾನ ಟ್ರಸ್ಟ್ ಮೇಲೆ 420 ಕೇಸ್….!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಮಂಗಳೂರು- ಕಟೀಲು – ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಬೋಧಿನಿ ಚಾರಿಟೇಬಲ್ ಟ್ರಸ್ಟ್ ನ ವ್ಯಾವಹಾರ ಗಳು ಸಮರ್ಪಕ ವಾಗಿಲ್ಲ ಎಂಬುವು ದಾಗಿ ಜಿಲ್ಲಾಧಿಕಾರಿಗಳು ಎತಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಈಗ ಟ್ರಸ್ಟ್ ವಿರುದ್ಧ ಪೊಲೀಸ್ ತನಿಖೆಗೆ ಮಂಗಳೂರಿನ 3 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶರ ಮತ್ತು ಜೆ.ಎಂ ಎಫ್.ಸಿ ನ್ಯಾಯಾಲಯ ಸೂಚಿಸಿದೆ.

10 ಜನರನ್ನು ಅರೋಪಿಗಳನ್ನಾಗಿ ಹೆಸರಿಸಲಾಗಿದೆ. ಬಜಪೆ ಪೊಲೀಸರು ಕಟೀಲಿನ ಟ್ರಸ್ಟ್ ಅಧ್ಯಕ್ಷ ಸಹಿತ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಟ್ರಸ್ಟ್ ಗಳ ಅರೋಪಿಗಳಾದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ದ್ವಿತೀಯ ಅರೋಪಿ ಕಾರ್ಯದರ್ಶಿ ಶಿವಾಜಿ ಶೆಟ್ಟಿ . ಇನ್ನೂ 8 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ನ್ಯಾಯಾಲಯ ಸೂಚನೆಯಂತೆ ಎಲ್ಲ ಅರೋಪಿಗಳ ವಿರುದ್ಧ ಐಪಿಸಿ ಕಾಯ್ದೆ _406,417,418, 420, 109 ಮತ್ತು 120 ಬಿ ಸೆಕ್ಷನ್ ಗಳಡಿ ಕೇಸು ದಾಖಲಿಸಿ ಕೊಳ್ಳಲಾಗಿದೆ. ಬಜೆಪೆ ಪೊಲೀಸರು ಎಫ್ಐಆರ್ ಪ್ರತಿಯನ್ನು ಸೋಮವಾರ ನ್ಯಾಯಲಕ್ಕೆ ಸಲ್ಲಿಸಲಿದ್ದಾರೆ.ಪೊಲೀಸರು ತನಿಖೆ ನಡೆಸಿ ಡಿಸೆಂಬರ್ 27 ರೊಳಗೆ ನ್ಯಾಯಲಕ್ಕೆ ವರದಿ ಸಲ್ಲಿಸಬೇಕಾಗಿದೆ.

0
Shares
  • Share On Facebook
  • Tweet It


#kateelyakshagana


Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search